News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

817

ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

ಯರಂತೂ ತಮ್ಮ ನಿದ್ರಿಸುವ ಭಂಗಿಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬೋರಲಾಗಿ ನಿದ್ರಿಸುವ ಹೆಚ್ಚಿನವರು ಏನಾದರೊಂದು ನೋವನ್ನು ಅನುಭವಿಸುತ್ತಿರುತ್ತಾರೆ. ಅದು ಕುತ್ತಿಗೆ,ಬೆನ್ನು ಅಥವಾ ಕೀಲುಗಳಾಗಿರಲಿ….ಈ ನೋವು ನೀವು ನಿದ್ರಿಸುವ ಭಂಗಿ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ. ಹೆಚ್ಚಿನ ನೋವು ನೀವು ಮಧ್ಯರಾತ್ರಿಯಲ್ಲಿ ಏಳುವಂತೆ ಮಾಡುವ ಸಾಧ್ಯತೆಯಿರುತ್ತದೆ ಮತ್ತು ನಿದ್ರೆ ಹಾಳಾಗುವುದರಿಂದ ಬೆಳಿಗ್ಗೆ ನಿಮ್ಮಲ್ಲಿ ಉಲ್ಲಾಸವಿರುವುದಿಲ್ಲ.

ಬೋರಲಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ನಿಮ್ಮ ಹೆಚ್ಚಿನ ಭಾರ ಕುತ್ತಿಗೆಯ ಮಧ್ಯಭಾಗದಲ್ಲಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ನೀವು ನಿದ್ರಿಸಿದ್ದಾಗ ನಿಮ್ಮ ಬೆನ್ನುಮೂಳೆಯು ತಟಸ್ಥ ಭಂಗಿಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಬೆನ್ನುಮೂಳೆಯ ಮೇಲಿನ ಒತ್ತಡ ಶರೀರದ ಇತರ ಭಾಗಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ.

ಬೆನ್ನುಮೂಳೆಯು ಶರೀರದಲ್ಲಿನ ನರಗಳು ಹಾದು ಹೋಗುವ ಪ್ರಮುಖ ಮಾರ್ಗವಾಗಿರುವುದರಿಂದ ಅದರ ಮೇಲಿನ ಒತ್ತಡವು ಶರೀರದ ಯಾವುದೇ ಭಾಗದಲ್ಲಿ ನೋವನ್ನುಂಟು ಮಾಡಬಲ್ಲುದು. ನಿಮ್ಮ ಶರೀರದ ಭಾಗಗಳು ನಿದ್ರೆಯಲ್ಲಿವೆಯೋ ಎಂಬಂತೆ ಜುಮುಗುಟ್ಟುವಿಕೆ ಮತ್ತು ಮರಗಟ್ಟುವಿಕೆಯೂ ಅನುಭವವಾಗಬಹುದು.

ಬೋರಲಾಗಿ ನಿದ್ರಿಸುವುದು ಕುತ್ತಿಗೆಯ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೋರಲಾಗಿ ಮಲಗಿದಾಗ ನೀವು ಕುತ್ತಿಗೆಯನ್ನು ಓರೆಯಾಗಿಸುವುದರಿಂದ ತಲೆ ಮತ್ತು ಬೆನ್ನುಮೂಳೆ ಸಮರೇಖೆಯಲ್ಲಿರುವುದಿಲ್ಲ. ಇದರಿಂದಾಗಿ ಕಾಲಕ್ರಮೇಣ ಕುತ್ತಿಗೆಯ ಸಮಸ್ಯೆ ಎದುರಾಗಬಹುದು.

ಸುದೀರ್ಘ ಅವಧಿಗೆ ಬೋರಲಾಗಿ ನಿದ್ರಿಸುವುದು ‘ಹರ್ನಿಯೇಟೆಡ್ ಡಿಸ್ಕ್’ಗೆ ಕಾರಣವಾಗಬಹುದು. ಇದರಿಂದಾಗಿ ಬೆನ್ನುಮೂಲೆಯ ಕಶೇರುಗಳ ನಡುವಿನ ತೆಳ್ಳಗಿನ ಬಿಲ್ಲೆಯಲ್ಲಿ ರಂಧ್ರವುಂಟಾಗುತ್ತದೆ. ಅದರೊಳಗಿನ ಜೆಲ್ ಹೊರಗೆ ಬಂದಾಗ ಅದು ನರಗಳನ್ನು ಕೆರಳಿಸುತ್ತದೆ ಮತ್ತು ನೋವನ್ನುಂಟು ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇವಿಎಂ ಅಭ್ಯರ್ಥಿ ಸ್ಥಾನಗಳಲ್ಲಿ ಸಿಎಂ ಮಗನಿಗೆ ಮೊದಲ ಸ್ಥಾನ!ಆದರೆ ಸುಮಲತಾಗೆ ಯಾವ ಸ್ಥಾನ?ಈ ಸುದ್ದಿ ನೋಡಿ..

    ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್‍ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್‍ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್‍ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್‍ ಹೆಸರಿನ ಮೊದಲು ಮತ್ತು ಕೊನೆಗೆ…

  • ಉಪಯುಕ್ತ ಮಾಹಿತಿ

    ಯಾವುದೇ ಕೆಮಿಕಲ್ ಸೇರಿಸದೆ ಮನೆಯಲ್ಲೇ ಸಿಗುವ ಆರೋಗ್ಯಕರ ಪದಾರ್ಥಗಳಿಂದ ಲಿಪ್ ಬಾಮ್ ತಯಾರಿಸುವ ಅತಿ ಸರಳ ವಿಧಾನ..ಇದನ್ನು ತಯಾರಿಸಲು ಕೇವಲ ಎರಡು ವಸ್ತುಗಳು ಮಾತ್ರ ಸಾಕು

    ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…