ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

ಯರಂತೂ ತಮ್ಮ ನಿದ್ರಿಸುವ ಭಂಗಿಯ ಬಗ್ಗೆ ಹೆಚ್ಚಿನ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬೋರಲಾಗಿ ನಿದ್ರಿಸುವ ಹೆಚ್ಚಿನವರು ಏನಾದರೊಂದು ನೋವನ್ನು ಅನುಭವಿಸುತ್ತಿರುತ್ತಾರೆ. ಅದು ಕುತ್ತಿಗೆ,ಬೆನ್ನು ಅಥವಾ ಕೀಲುಗಳಾಗಿರಲಿ….ಈ ನೋವು ನೀವು ನಿದ್ರಿಸುವ ಭಂಗಿ ಸರಿಯಿಲ್ಲ ಎನ್ನುವುದನ್ನು ಸೂಚಿಸುತ್ತದೆ. ಹೆಚ್ಚಿನ ನೋವು ನೀವು ಮಧ್ಯರಾತ್ರಿಯಲ್ಲಿ ಏಳುವಂತೆ ಮಾಡುವ ಸಾಧ್ಯತೆಯಿರುತ್ತದೆ ಮತ್ತು ನಿದ್ರೆ ಹಾಳಾಗುವುದರಿಂದ ಬೆಳಿಗ್ಗೆ ನಿಮ್ಮಲ್ಲಿ ಉಲ್ಲಾಸವಿರುವುದಿಲ್ಲ.

ಬೋರಲಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ನಿಮ್ಮ ಹೆಚ್ಚಿನ ಭಾರ ಕುತ್ತಿಗೆಯ ಮಧ್ಯಭಾಗದಲ್ಲಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ನೀವು ನಿದ್ರಿಸಿದ್ದಾಗ ನಿಮ್ಮ ಬೆನ್ನುಮೂಳೆಯು ತಟಸ್ಥ ಭಂಗಿಯನ್ನು ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಬೆನ್ನುಮೂಳೆಯ ಮೇಲಿನ ಒತ್ತಡ ಶರೀರದ ಇತರ ಭಾಗಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ.

ಬೆನ್ನುಮೂಳೆಯು ಶರೀರದಲ್ಲಿನ ನರಗಳು ಹಾದು ಹೋಗುವ ಪ್ರಮುಖ ಮಾರ್ಗವಾಗಿರುವುದರಿಂದ ಅದರ ಮೇಲಿನ ಒತ್ತಡವು ಶರೀರದ ಯಾವುದೇ ಭಾಗದಲ್ಲಿ ನೋವನ್ನುಂಟು ಮಾಡಬಲ್ಲುದು. ನಿಮ್ಮ ಶರೀರದ ಭಾಗಗಳು ನಿದ್ರೆಯಲ್ಲಿವೆಯೋ ಎಂಬಂತೆ ಜುಮುಗುಟ್ಟುವಿಕೆ ಮತ್ತು ಮರಗಟ್ಟುವಿಕೆಯೂ ಅನುಭವವಾಗಬಹುದು.

ಬೋರಲಾಗಿ ನಿದ್ರಿಸುವುದು ಕುತ್ತಿಗೆಯ ಮೇಲೂ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೋರಲಾಗಿ ಮಲಗಿದಾಗ ನೀವು ಕುತ್ತಿಗೆಯನ್ನು ಓರೆಯಾಗಿಸುವುದರಿಂದ ತಲೆ ಮತ್ತು ಬೆನ್ನುಮೂಳೆ ಸಮರೇಖೆಯಲ್ಲಿರುವುದಿಲ್ಲ. ಇದರಿಂದಾಗಿ ಕಾಲಕ್ರಮೇಣ ಕುತ್ತಿಗೆಯ ಸಮಸ್ಯೆ ಎದುರಾಗಬಹುದು.

ಸುದೀರ್ಘ ಅವಧಿಗೆ ಬೋರಲಾಗಿ ನಿದ್ರಿಸುವುದು ‘ಹರ್ನಿಯೇಟೆಡ್ ಡಿಸ್ಕ್’ಗೆ ಕಾರಣವಾಗಬಹುದು. ಇದರಿಂದಾಗಿ ಬೆನ್ನುಮೂಲೆಯ ಕಶೇರುಗಳ ನಡುವಿನ ತೆಳ್ಳಗಿನ ಬಿಲ್ಲೆಯಲ್ಲಿ ರಂಧ್ರವುಂಟಾಗುತ್ತದೆ. ಅದರೊಳಗಿನ ಜೆಲ್ ಹೊರಗೆ ಬಂದಾಗ ಅದು ನರಗಳನ್ನು ಕೆರಳಿಸುತ್ತದೆ ಮತ್ತು ನೋವನ್ನುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…