News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

41

ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ.

ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಭಾದ್ರಪದ ಚತುರ್ಥಿಯಂದು ಮಹಾ ಭೋಗವನ್ನು ಅರ್ಪಿಸಲಾಗುತ್ತದೆ. ನಂಬಿಕೆಯ ಪ್ರಕಾರ ಅರ್ಪಣೆಗಳಲ್ಲಿ ದೇವರ ಬೆರಳುಗಳ ನೆರಳನ್ನು ನೋಡಬಹುದು. ಈ ಪವಾಡಕ್ಕೆ ಸಾಕ್ಷಿಯಾಗಲು ಈ ದಿನ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಪಂಚಮಿಯಂದು ದಹಿಕಲಾ ಮತ್ತು ಅನ್ನ ಸಂತರ್ಪಣೆ ನಡೆಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಧಾಮುರ್ತಿ ದಂಪತಿಯ ಮಗ. ಇವರ ಮದುವೆ ಏಗೆ ನಡೆಯಿತು ಗೊತ್ತಾ.!

    ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು,  ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • ಸುದ್ದಿ

    ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾದ ಪಿಯೋನ್ ಮಗಳು.

    ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್‌ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…

  • ಸಂಬಂಧ

    ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

    ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ

  • ತಂತ್ರಜ್ಞಾನ

    ಭಾರತದ ಮೊದಲ ವಿಮಾನ ನಿಲ್ದಾಣ ಸಮುದ್ರದ ಮೇಲೆ ನಿರ್ಮಾಣವಾಗಲಿದೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.