News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

39

ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ.

ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಭಾದ್ರಪದ ಚತುರ್ಥಿಯಂದು ಮಹಾ ಭೋಗವನ್ನು ಅರ್ಪಿಸಲಾಗುತ್ತದೆ. ನಂಬಿಕೆಯ ಪ್ರಕಾರ ಅರ್ಪಣೆಗಳಲ್ಲಿ ದೇವರ ಬೆರಳುಗಳ ನೆರಳನ್ನು ನೋಡಬಹುದು. ಈ ಪವಾಡಕ್ಕೆ ಸಾಕ್ಷಿಯಾಗಲು ಈ ದಿನ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಪಂಚಮಿಯಂದು ದಹಿಕಲಾ ಮತ್ತು ಅನ್ನ ಸಂತರ್ಪಣೆ ನಡೆಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ತಂತ್ರಜ್ಞಾನ

    ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

    ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.

  • ಕ್ರೀಡೆ, ಸಿನಿಮಾ

    ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

    ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…