ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವದ್ಗೀತೆಯ ಕಿರು ಪರಿಚಯ..
ಪ್ರಶ್ನೋತ್ತರಮಾಲಿಕೆ..
ಪ್ರತಿಯೊಬ್ಬರೂ ಓದಿ..
ಶೇರ್ ಮಾಡಿ..

ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ.
ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ.
ಉತ್ತರ : ರವಿವಾರ.
ಉತ್ತರ : ಏಕಾದಶಿಯಂದು.
ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ.
ಉತ್ತರ : 45 ನಿಮಿಷ.

ಉತ್ತರ : ಕ್ಷತ್ರಿಯನಿಗೆ
ಕರ್ತವ್ಯವಾದದ್ದು ಯುದ್ಧ..
ತನ್ನ ಕರ್ತವ್ಯದಿಂದ ಅರ್ಜುನ
ವಿಮುಖನಾಗಲು ಬಯಸುತ್ತಾನೆ..
ಯುದ್ಧಮಾಡದಿರಲು ನಿಶ್ಚಯಿಸುತ್ತಾನೆ..
ಆತನಿಗೆ ತನ್ನ ಕರ್ತವ್ಯಗಳನ್ನು ಮನದಟ್ಟು
ಮಾಡಲು ಹಾಗೂ ಭವಿಷ್ಯದ
ಮಾನವಸಂತತಿಗೆ ಧರ್ಮಜ್ಞಾನವನ್ನು
ನೀಡಲು ಕೃಷ್ಣ ಗೀತೆಯನ್ನು ಬೋಧಿಸಿದ.
ಉತ್ತರ : ಹದಿನೆಂಟು.
ಉತ್ತರ : 700 ಶ್ಲೋಕಗಳು.
ಉತ್ತರ : ಜ್ಞಾನ – ಭಕ್ತಿ – ಕರ್ಮ – ಯೋಗ
ಮಾರ್ಗಗಳ ವಿಸ್ತೃತವಾದ ವ್ಯಾಖ್ಯಾನ..ಈ ಮಾರ್ಗಗಳಲ್ಲಿ ನಡೆಯುವವರು ಖಂಡಿತವಾಗಲೂ ಪರಮಸ್ಥಾನವನ್ನು ಪಡೆಯುತ್ತಾರೆಂದು ಹೇಳಲಾಗಿದೆ..
ಉತ್ತರ : ಧೃತರಾಷ್ಟ್ರ ಹಾಗೂ ಸಂಜಯ.

ಉತ್ತರ : ಭಗವಾನ್ ಸೂರ್ಯದೇವನಿಗೆ.
ಉತ್ತರ : ಉಪನಿಷತ್ತಿನಲ್ಲಿ.
ಉತ್ತರ : ಮಹಾಭಾರತದ ಭೀಷ್ಮಪರ್ವದ ಒಂದು ಭಾಗವಾಗಿದೆ.
ಉತ್ತರ : ಗೀತೋಪನಿಷತ್.
ಉತ್ತರ : ಕರ್ಮಫಲಗಳನ್ನು ಬಿಟ್ಟು , ಭಗವಂತನಲ್ಲಿ ಶರಣಾಗತಿಯನ್ನು ಹೊಂದುವುದು..
ಉತ್ತರ : ಶ್ರೀಕೃಷ್ಣ – 574.
ಅರ್ಜುನ – 85
ಧೃತರಾಷ್ಟ್ರ – 01
ಸಂಜಯ – 40

ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.
ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ..- ಶ್ರೀ ವಿಷ್ಣು ಸಹಸ್ರ ನಾಮ ..

ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.
ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ !! ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು(ಸಾಕ್ಷಾತ್ ಶ್ರೀಹರಿ) ನಮಗೆ ಕರುಣಿಸಿದ್ದಾರೆ.
ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.