ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವದ್ಗೀತೆಯ ಕಿರು ಪರಿಚಯ..
ಪ್ರಶ್ನೋತ್ತರಮಾಲಿಕೆ..
ಪ್ರತಿಯೊಬ್ಬರೂ ಓದಿ..
ಶೇರ್ ಮಾಡಿ..
ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ.
ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ.
ಉತ್ತರ : ರವಿವಾರ.
ಉತ್ತರ : ಏಕಾದಶಿಯಂದು.
ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ.
ಉತ್ತರ : 45 ನಿಮಿಷ.
ಉತ್ತರ : ಕ್ಷತ್ರಿಯನಿಗೆ
ಕರ್ತವ್ಯವಾದದ್ದು ಯುದ್ಧ..
ತನ್ನ ಕರ್ತವ್ಯದಿಂದ ಅರ್ಜುನ
ವಿಮುಖನಾಗಲು ಬಯಸುತ್ತಾನೆ..
ಯುದ್ಧಮಾಡದಿರಲು ನಿಶ್ಚಯಿಸುತ್ತಾನೆ..
ಆತನಿಗೆ ತನ್ನ ಕರ್ತವ್ಯಗಳನ್ನು ಮನದಟ್ಟು
ಮಾಡಲು ಹಾಗೂ ಭವಿಷ್ಯದ
ಮಾನವಸಂತತಿಗೆ ಧರ್ಮಜ್ಞಾನವನ್ನು
ನೀಡಲು ಕೃಷ್ಣ ಗೀತೆಯನ್ನು ಬೋಧಿಸಿದ.
ಉತ್ತರ : ಹದಿನೆಂಟು.
ಉತ್ತರ : 700 ಶ್ಲೋಕಗಳು.
ಉತ್ತರ : ಜ್ಞಾನ – ಭಕ್ತಿ – ಕರ್ಮ – ಯೋಗ
ಮಾರ್ಗಗಳ ವಿಸ್ತೃತವಾದ ವ್ಯಾಖ್ಯಾನ..ಈ ಮಾರ್ಗಗಳಲ್ಲಿ ನಡೆಯುವವರು ಖಂಡಿತವಾಗಲೂ ಪರಮಸ್ಥಾನವನ್ನು ಪಡೆಯುತ್ತಾರೆಂದು ಹೇಳಲಾಗಿದೆ..
ಉತ್ತರ : ಧೃತರಾಷ್ಟ್ರ ಹಾಗೂ ಸಂಜಯ.
ಉತ್ತರ : ಭಗವಾನ್ ಸೂರ್ಯದೇವನಿಗೆ.
ಉತ್ತರ : ಉಪನಿಷತ್ತಿನಲ್ಲಿ.
ಉತ್ತರ : ಮಹಾಭಾರತದ ಭೀಷ್ಮಪರ್ವದ ಒಂದು ಭಾಗವಾಗಿದೆ.
ಉತ್ತರ : ಗೀತೋಪನಿಷತ್.
ಉತ್ತರ : ಕರ್ಮಫಲಗಳನ್ನು ಬಿಟ್ಟು , ಭಗವಂತನಲ್ಲಿ ಶರಣಾಗತಿಯನ್ನು ಹೊಂದುವುದು..
ಉತ್ತರ : ಶ್ರೀಕೃಷ್ಣ – 574.
ಅರ್ಜುನ – 85
ಧೃತರಾಷ್ಟ್ರ – 01
ಸಂಜಯ – 40
ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.
ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ..- ಶ್ರೀ ವಿಷ್ಣು ಸಹಸ್ರ ನಾಮ ..
ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.
ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ !! ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು(ಸಾಕ್ಷಾತ್ ಶ್ರೀಹರಿ) ನಮಗೆ ಕರುಣಿಸಿದ್ದಾರೆ.
ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…