ಜೀವನಶೈಲಿ

ಭಗವಾನ್ ಶ್ರೀ ಕೃಷ್ಣನ ಈ 8 ಉಪದೇಶಗಳನ್ನು ಅನುಸರಿಸಿದ್ರೆ, ಜೀವನ ತುಂಬಾ ಸರಳ..!

5361

ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.

ಗೀತೆಯಲ್ಲಿನ ಈ 8 ಕೃಷ್ಣನ ಮಾತುಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡ್ರೆ, ಜೀವನ ತುಂಬಾ ಸರಳ.

1.ಒಳ್ಳೆಯದಕ್ಕೆ ಆಗಿದೆ.ಆಗುವುತ್ತಿರುವುದೆಲ್ಲಾ ಒಳ್ಳೆಯದಕ್ಕೆ.ಮುಂದೆ ಆಗುವುದೆಲ್ಲಾ ಒಳ್ಳೆಯದೇ ಆಗುತ್ತೆ.ಅದಕ್ಕೆ ಚಿಂತೆ ಮಾಡುವ ಅಗತ್ಯವಿಲ್ಲ.

2.ಹುಟ್ಟಿದಾಗ ಬೆತ್ತಲೆ, ಸತ್ತಾಗಲೂ ಬೆತ್ತಲೆ.ಅಂದ್ರೆ ನಾವು ಹುಟ್ಟಿದಾಗ ಏನನ್ನೂ ತರುವುದಿಲ್ಲ.ಸತ್ತಾಗ ಕೂಡ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.

3.ಬದಲಾವಣೆಯೇ ಜೀವನದ ನಿಯಮ.ಅಂದ್ರೆ ಯಾವುದೇ ರಾಜನಾಗಿದ್ದವನು, ಒಂದೇ ದಿನದಲ್ಲಿ ಅಥವಾ ಒಂದೇ ನಿಮಿಷದಲ್ಲಿ ಬಿಕಾರಿಯಾಗಬಹುದು.ಹಾಗಾಗಿ ಜೀವನದಲ್ಲಿ ಆಗುವ ಬದಲಾವಣೆಗಳನ್ನು ಕಾಲಕ್ಕೆ ತಕ್ಕಂತೆ ನಾವು ಒಪ್ಪಿಕೊಳ್ಳಲೇಬೇಕು.

4.ಆತ್ಮಕ್ಕೆ ಜನನವೂ ಇಲ್ಲ, ಮರಣವೂ ಇಲ್ಲ.ಅಂದ್ರೆ ನಮ್ಮ ದೇಹ ನಶ್ವರ. ಆತ್ಮ ಒಂದು ದೇಹದಿಂದ ಇನ್ನೊಂದು ದೇಹಕ್ಕೆ ಹೋಗುತ್ತದೆ.ಹಾಗಾಗಿ ಸಾವಿಗೆ ಭಯಪಡಬಾರದೆಂದು ಭಗವಾನ್ ಶ್ರೀ ಕೃಷ್ಣನು ಭಗವದ್ಗೀತೆಯಲ್ಲಿ ತಿಳಿಸಿದ್ದಾನೆ. ಹಾಗಾಗಿ ನಾವು ಸಾವಿಗೆ ಭಯಪಡಬಾರದು.

5.ಕರ್ಮ ಮಾಡಿ ಫಲವನ್ನು ಬಯಸಬೇಡಿ. ಅಂದ್ರೆ ನಾವು ಮಾಡೋ ಕೆಲಸದಲ್ಲಿ ಶೃದ್ಧೆ ಇದ್ರೆ, ನಮಗೆ ಮಾಡೋ ಕೆಲಸಕ್ಕೆ ಪ್ರತಿಫಲ ಸಿಗುತ್ತೆ ಎನ್ನುವುದು ಇದರ ಅರ್ಥ.

6.ಸಂದೇಹದಿಂದ ನಮಗೆ ಖುಷಿ ಸಿಗುವುದಿಲ್ಲ. ಇದರಿಂದ ನಮ್ಮ ಜೀವನವೇ ಹಾಳಾಗುತ್ತದೆ.

7.ಧ್ಯಾನದಿಂದ ಮನಸ್ಸು ನಿರ್ಮಲವಾಗುದಲ್ಲದೆ, ಒಂದು ನಿರಂತರ ಜ್ಯೋತಿಯಂತೆ ಆಗುತ್ತದೆ.

8.ಮಾನವನು ತನ್ನ ಸ್ವಂತವಾಗಿ ನಿರ್ಧಾರಗಳನ್ನು ತೆಗೆದುಕಳ್ಳುವುದರಿಂದ ಜೀವನದಲ್ಲಿ ಗೆಲ್ಲಲೂಬಹುದು, ಸೋಲಲೂಬಹುದು. ಹಾಗಾಗಿ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ಯೋಚಿಸಿ ನಿರ್ಧರ ತೆಗೆದುಕೊಳ್ಳಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ, ವಿಸ್ಮಯ ಜಗತ್ತು

    ಇವಳೇ ರೋಬೋಟ್ ತಯಾರಿಸಿ, ಇವಳೇ ರೋಬೋಟ್ ಪ್ರೀತಿಯಲ್ಲಿ ಬಿದ್ದಿದ್ದಾಳೆ..!ಈ ಲೇಖನ ಓದಿ ಶಾಕ್ ಆಗ್ತೀರಾ… ..

    ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ

  • ಸುದ್ದಿ

    ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಗದಗ್ ಯುವಕನ ಪೋಸ್ಟ್.

    ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…

  • ಸುದ್ದಿ

    ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

    ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….

  • ಸುದ್ದಿ

    ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

    ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…