ಜ್ಯೋತಿಷ್ಯ, ಭವಿಷ್ಯ

ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

149

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:07:47
ಸೂರ್ಯಾಸ್ತ18:46:28
ಹಗಲಿನ ಅವಧಿ12:38:40
ರಾತ್ರಿಯ ಅವಧಿ11:20:26
ಚಂದ್ರಾಸ್ತ18:12:49
ಚಂದ್ರೋದಯ30:22:33*

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ಚರ್ತುದಶಿ
ನಕ್ಷತ್ರ : ರೇವತಿ
ಯೋಗ : ವೈಧೃತಿ
ಪ್ರಥಮ ಕರಣ : ಶಕುನಿ ಚತುಷ್ಪಾದ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೀನ

ಮುಹೂರ್ತ

ರಾಹು ಕಾಲ17:12 – 18:46ಅಶುಭ
ಯಮಘಂಡ ಕಾಲ12:27 – 14:02ಅಶುಭ
ಗುಳಿಕ ಕಾಲ15:37 – 17:12
ಅಭಿಜಿತ್12:02 -12:52ಶುಭ
ದುರ್ಮುಹೂರ್ತ17:05 – 17:56ಅಶುಭ

ಮೇಷ:-

ನಿಮಗೆ ಬರಬೇಕಾದ ಅಥವಾ ಕಳೆದುಹೋದ ಹಣವು ಬರುವ ಸೂಚನೆ ನಿಮಗೆ.  ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು.

ವೃಷಭ:-

ನಿಮ್ಮ ವೃತ್ತಿಯಲ್ಲಿನ ಅನುಭವ ಹಾಗೂ ಜಾಣತನ ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಏಕಾಂತದಿಂದ ಹೊರ ಬರಲು ಉತ್ತಮ ಗ್ರಂಥಗಳ ಓದುವಿಕೆಯು ಸಹಕಾರಿಯಾಗುವುದು.

ಮಿಥುನ:

ನಿಮ್ಮ ಮಾತಿಗೂ ಕಾರ್ಯವೈಖರಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿ.

ಕಟಕ :-

ಬೆನ್ನು ನೋವು ಅಥವಾ ಮಂಡಿನೋವು ನಿಮ್ಮನ್ನು ಭಾಧಿಸುವ ಸಾಧ್ಯತೆ ಇದೆ. ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿ ಮತ್ತು ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ಸಂಗಾತಿಯ ಮಾತುಗಳಿಗೆ ಬೆಲೆ ಕೊಡುವುದು ಒಳ್ಳೆಯದು.

 ಸಿಂಹ:

ಧೈರ್ಯಂ ಸರ್ವತ್ರ ಸಾಧನಂ ಎಂದರು ಹಿರಿಯರು. ಆ ಧೈರ್ಯವೇ ನಿಮ್ಮ ಬಹುದೊಡ್ಡ ಅಸ್ತ್ರ. ಹೊಸ ಚಿಗುರು ಹಳೇ ಬೇರು ಕೂಡಿರಲು ಮರ ಸೊಗಸು ಎನ್ನುವಂತೆ ಹಳೆಯ ವಿಚಾರಗಳು ನಿಮಗೆ ಸಂತಸವನ್ನುಂಟು ಮಾಡುವುದು.

ಕನ್ಯಾ :-

ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಗೌರವ ಆತಿಥ್ಯಗಳು ದೊರೆಯುವುದು. ಈ ವಿಚಾರವು ನಿಮ್ಮ ವಿರೋಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸುವುದು. ಜಯವಿರುವವರೆಗೂ ಭಯವಿಲ್ಲ. ಹಾಗಾಗಿ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.

ತುಲಾ:

ಧರ್ಮ, ಸತ್ಯ ಹಾಗೂ ನ್ಯಾಯವನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅಥೈರ್‍ಸಿಕೊಂಡು ಕೆಲಸದಿಂದ ದೂರ ಸರಿಯುವರು. ಗುರು ಮಂತ್ರ ಪಠಿಸಿ.

ವೃಶ್ಚಿಕ :-

ನಿಮ್ಮ ಸೇವೆಯ ರೀತಿ-ನೀತಿಗಳಿಂದ ಪ್ರಭಾವದಿಂದ ಜನರು ನಿಮ್ಮನ್ನೆ ಮುಂದಿನ ನಾಯಕನಾಗಬೇಕೆಂದು ಪ್ರಾರ್ಥಿಸುವರು. ಇದು ಶುಭ ಸಮಾಚಾರವೇ ಆದರೂ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಅಡ್ಡಿವುಂಟಾಗುವುದು.

ಧನಸ್ಸು:

ಉದ್ಯೋಗಧ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ದೊಡ್ಡ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ.

ಮಕರ :-

ವ್ಯರ್ಥವಾದ ಪ್ರಯತ್ನಗಳಿಂದ ಕಂಗೆಟ್ಟಿರುವ ನೀವು ಬೆಟ್ಟಿಂಗ್‌, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ಸರಿಯಲ್ಲ. ಹಣವನ್ನು ಆದಷ್ಟು ಮಟ್ಟಿಗೆ ಕಡಿಮೆ ಖರ್ಚು ಮಾಡುವುದು ಒಳ್ಳೆಯದು.

ಕುಂಭ:-

ನಿಮ್ಮ ಕೈ ಕೆಳಗಿನ ಕೆಲಸಗಾರರನ್ನು ಸಂತ್ರಪ್ತಿಪಡಿಸಿ. ಹಣಖಾಸಿನ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.

ಮೀನ:-

ನೀವು ಸರ್ಕಾರಿ ಉದ್ಯೋಗದಲ್ಲಿ ಉನ್ನತ ಹುದ್ದೆಯಲ್ಲಿದ್ದರೆ ಮುಂಬಡ್ತಿ ಇಷ್ಟರಲ್ಲೆ ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…

  • ಸುದ್ದಿ

    ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

    ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…

  • ಮನರಂಜನೆ

    ಲಕ್ಶ್ಮಿ ಹುಟ್ಟುಹಬ್ಬಕ್ಕೆ ಅನುಶ್ರಿ ಕೊಟ್ಟ ಕಾಣಿಕೆ ಏನು ಗೊತ್ತಾ..?ಹುಟ್ಟುಹಬ್ಬ ಆಚರಿಸಿಕೊಂಡ ಹಳ್ಳಿ ಹುಡುಗಿ ಲಕ್ಷ್ಮಿ ಹೇಳಿದ್ದೇನು.?ತಿಳಿಯಲು ಈ ಲೇಖನ ಓದಿ…

    ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…

  • ಆರೋಗ್ಯ

    ರೋಗಗಳಿಗೆ ಎಳನೀರು ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ!

    ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ.  ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…