ಜ್ಯೋತಿಷ್ಯ

ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನ್ ಹೇಳುತ್ತೆ ನೋಡಿ…

433

ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಹೋದ್ಯೋಗಿಗಳೊಂದಿಗೆ ವಿನಾಕಾರಣ ಮನಸ್ತಾಪ. ಕೃಷಿಯಲ್ಲಿ ಅಲ್ಪ ಲಾಭ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ,ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು. ಅನ್ಯರಿಂದ ಸಹಾಯ ಪ್ರಾಪ್ತಿ, ಕಾರ್ಯಗಳಲ್ಲಿ ಯಶಸ್ಸು, ಮಹಿಳೆಯರಿಂದ ಸಂಪೂರ್ಣ ಸಹಕಾರ. ವಿಶೇಷ ವಸ್ತುಗಳ ಖರೀದಿಯ ಸಾಧ್ಯತೆ. ವೃತ್ತಿಯಲ್ಲಿನ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳುವಿರಿ. ಗುರು ಹಿರಿಯರಲ್ಲಿ ಭಕ್ತಿ.ನಿಮ್ಮ ಹೆತ್ತವರ ಆರೋಗ್ಯದ ಬಗೆಗೆ ಹೆಚ್ಚುವರಿ ಗಮನ ಮತ್ತು ಎಚ್ಚರಿಕೆ ಅಗತ್ಯವಿದೆ. ಇಂದು ನಿಮ್ಮ ಪ್ರೇಮಿಯನ್ನು ನಿರಾಸೆಗೊಳಿಸಬೇಡಿ

ವೃಷಭ:-

ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು ಅವರ ಅನುಭವದಿಂದ ಕಲಿಯಲು ಪ್ರಯತ್ನಿಸಬೇಕು. ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣಲಿದ್ದೀರಿ. ನೀವು ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಕಂಡುಕೊಳ್ಳುತ್ತೀರಿ. ವಿವಾಹ ಯೋಗ, ವ್ಯಾಪಾರ ವ್ಯವಹಾರದಲ್ಲಿ ಲಾಭ. ರಾಜಕೀಯದಿಂದ ದೂರವಿರುವುದು ಸೂಕ್ತ. ಕೆಲಸ ಕಾರ್ಯಗಳಲ್ಲಿ ಸಹೋದರರಿಂದ ಸಹಕಾರ. ವಸ್ತ್ರಾಭರಣ ಖರೀದಿ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ನಿಗಾ ಇರಲಿ.

ಮಿಥುನ:

ಶ್ರದ್ಧೆಯಿಂದಾಗಿ ಕೆಲಸ ಕಾರ್ಯಗಳಲ್ಲಿ ಯಶಸ್ಸು.ನಿಮ್ಮ ಧನಾತ್ಮಕ ಚಿಂತನೆ ನಿಮಗೆ ಅಪಾರ ಸಹಾಯವನ್ನೂ ಮಾಡುತ್ತದೆ. ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಅನಿರೀಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಅನಿರೀಕ್ಷಿತ ಜವಾಬ್ದಾರಿಗಳು ನಿಮ್ಮ ದಿನದ ಯೋಜನೆಗಳಿಗೆ ಅಡ್ಡಿಪಡಿಸುತ್ತವೆ – ನೀವು ಇತರರಿಗೆ ಹೆಚ್ಚು ಮತ್ತು ನಿಮಗಾಗಿ ಕಡಿಮೆ ಮಾಡಿಕೊಳ್ಳುತ್ತೀರಿ. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ರಾಜಕಾರಣಿಗಳಿಗೆ ಉತ್ತಮ, ಆರೋಗ್ಯದಲ್ಲಿ ಏರುಪೇರು, ಬಹುಕಾಲದ ಬಯಕೆಗಳು ಈಡೇರುವ ಸಾಧ್ಯತೆ ಕಂಡುಬರುತ್ತಿದೆ. ದೂರದ ಪ್ರಯಾಣವೊಂದಕ್ಕೆ ಸಂಕಲ್ಪ ಮಾಡಲಿದ್ದೀರಿ.

ಕಟಕ :-

ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.ಮನೆಯಲ್ಲಿ ಸಂತಸ, ತಾಳ್ಮೆ ಅತ್ಯಗತ್ಯ, ದುಷ್ಟರಿಂದ ದೂರವಿರಿ, ಶತ್ರುಗಳ ಬಾಧೆ, ಮಾನಸಿಕ ವ್ಯಥೆ. ಆಸ್ತಿ ಖರೀದಿ ವ್ಯವಹಾರ ಮುಂದೂಡಿ. ನಿಮಗೆ ಸ್ವಲ್ಪ ಮನಸ್ಸು ಸರಿಯಿಲ್ಲದೇ ಹೋಗಬಹುದು – ಕಳೆದ ಕೆಲವು ದಿನಗಳಲ್ಲಿನ ಒತ್ತಡದ ಕೆಲಸದಿಂದ ನೀವು ದಣಿದಿದ್ದೀರಿ ಹಾಗೂ ಬೇಸತ್ತಿದ್ದೀರಿ. ವೃತ್ತಿಯಲ್ಲಿ ಅಮಿತವಾದ ಒತ್ತಡ ಉಂಟಾಗಲಿದ್ದು ತಾಳ್ಮೆಯಿಂದ ವ್ಯವಹರಿಸುವುದು ಸೂಕ್ತ. ಬಂಧುಗಳಿಂದ ಸಕಾಲಿಕ ಸಲಹೆ ನೆರವು.

 ಸಿಂಹ:

ಸಾಮಾಜಿಕ ಸೇವೆಯಿಂದಾಗಿ ಸಮಾಜದ ಋಣ ತೀರಿಸಲಿದ್ದೀರಿ. ಅಪರಿಚಿತರ ವಿಷಯದಲ್ಲಿ ಜಾಗ್ರತೆ, ವ್ಯವಹಾರದಲ್ಲಿ ಸೋದರರಿಂದ ಸಹಕಾರ. ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ದಾಂಪತ್ಯ ಜೀವನವು ಸುಖಮಯ. ಆಕಸ್ಮಿಕ ಪ್ರಯಾಣವೊಂದು ನಿರ್ಧರಿಸಲ್ಪಡಬಹುದು. ಮನೆಯಲ್ಲಿ ಸಂತಸ. ಶ್ರಮಕ್ಕೆ ತಕ್ಕ ಫಲ, ವಿಪರೀತ ಕೋಪ, ಮಿತ್ರರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.

ಕನ್ಯಾ :-

ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ಚರ್ಚೆ ಸಾಧ್ಯತೆ. ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯಂತ್ರೋಪಕರಣಗಳ ಖರೀದಿ, ರಿಪೇರಿಗಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು. ಅಕಾಲ ಭೋಜನ, ಸ್ತ್ರೀಯರಿಗೆ ಅನುಕೂಲ, ನಿಮ್ಮ ಪ್ರೀತಿಪಾತ್ರರನ್ನು ಸಂತೋಷಪಡಿಸುವುದು ಕಷ್ಟವಾಗುತ್ತದೆ. ಆತ್ಮೀಯರ ಆಗಮನ. ಪ್ರತಿಭಾವಂತ ಮಹಿಳೆಯರಿಗೆ ಪ್ರೋತ್ಸಾಹ ದೊರಕಲಿದೆ. ದಾಯಾದಿಗಳ ಕಲಹ, ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಂಬಿದ ಜನರಿಂದ ಮೋಸ,

ತುಲಾ:

ಇಂದು ಕೈಗೊಂಡ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ.ಕುಟುಂಬದವರೊಂದಿಗೆ ಧಾರ್ಮಿಕ ಕ್ಷೇತ್ರ ದರ್ಶನ.ಹೊಸ ಯೋಜನೆಗಳ ಮಾತುಕತೆ, ವಿದ್ಯಾರ್ಥಿಗಳಲ್ಲಿ ಪ್ರಶಂಸೆ, ನಿಮ್ಮ ಮಕ್ಕಳ ಸಮಸ್ಯೆಗಳನ್ನು ನಿಭಾಯಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ.ವ್ಯವಹಾರಗಳಲ್ಲಿ ಮೋಸ,  ಮಹಿಳೆಯರಿಗೆ ಮಾನಸಿಕ ಇಷ್ಟಾರ್ಥಗಳು ನೆರವೇರಲಿವೆ. ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಕಾಣಲಿದ್ದೀರಿ. ನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು.

ವೃಶ್ಚಿಕ :-

ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗುವವು. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ,. ವ್ಯಾಪಾರೋದ್ಯಮದಲ್ಲಿ ಎಚ್ಚರಿಕೆ ಅಗತ್ಯ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ. ನಿಮ್ಮ ಅಹಾರ ಕ್ರಮದ ಬಗ್ಗೆ, ವಿಶೇಷವಾಗಿ ಮೈಗ್ರೇನ್ ರೋಗಿಗಳು ಸೂಕ್ತ ಎಚ್ಚರ ತೆಗೆದುಕೊಳ್ಳಬೇಕು.ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಮಹಿಳೆಯರಿಗೆ ಶುಭ

ಧನಸ್ಸು:

ಇದು ಒಂದು ಅನುಕೂಲಕರವಾದ ದಿನ, ಕೆಲಸದಲ್ಲಿ ಇದನ್ನು ಸೂಕ್ತವಾಗಿ ಬಳಸಿಕೊಳ್ಳಿ. ಕೆಲಸದ ಒತ್ತಡದಿಂದಾಗಿ ಮಾನಸಿಕ ಹಿಡಿತ ತಪ್ಪದಂತೆ ತಾಳ್ಮೆ ಅಗತ್ಯ.ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರಲಿದೆ. ರಾಜಕೀಯದಲ್ಲಿ ಯಶಸ್ಸು.  ನಿಮ್ಮ ಪ್ರೀತಿಪಾತ್ರರ ತೋಳುಗಳಲ್ಲಿ ಆರಾಮ- ಆನಂದ ಮತ್ತು ಭಾವಪರವಶತೆಯನ್ನು ನೀವು ಕಾಣುವುದರಿಂದ ನಿಮ್ಮ ಕೆಲಸ ಹಿಂದೆ ಬೀಳುತ್ತದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನ್ಯಾಯಾಲಯದಲ್ಲಿನ ಕಟ್ಲೆಗಳು ಅನುಕೂಲಕರವಾಗಲಿದೆ.

ಮಕರ :-

ಬಹುದಿನಗಳ ಬೇಡಿಕೆಗಳು ಈಡೇರುವ ಸಾಧ್ಯತೆ ಇದೆ.ಸ್ತ್ರೀಯರಿಗೆ ಲಾಭ, ಬಂಧುಗಳಲ್ಲಿ ವಿಶ್ವಾಸ, ಸಂಶಯಾಸ್ಪದ ಹಣಕಾಸಿನ ಸಾಹಸಗಳಲ್ಲಿ-ಹೂಡಿಕೆ ಮಾಡಬೇಡಿ – ಹೂಡಿಕೆಯನ್ನು ತೀವ್ರ ಎಚ್ಚರಿಕೆಯಿಂದ ನಿರ್ವಹಿಸಬೇಕು. ಅಕಾಲ ಭೋಜನ, ದಾಂಪತ್ಯದಲ್ಲಿ ಕಲಹ, ವಿಶ್ರಾಂತಿ ಪಡೆಯುವಿರಿ, ಹಿರಿಯರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಸೋದರರಿಂದ ಸಹಕಾರ ದೊರೆಯುವುದರ ಜೊತೆಗೆ ಸಾಮಾಜಿಕ ಗೌರವಾದರಗಳು.ಚುಂಬನ, ಅಪ್ಪುಗೆ, ಪ್ರೀತಿ, ಮತ್ತು ಮೋಜು, ಈ ದಿನ ನಿಮ್ಮ ಅರ್ಧಾಂಗಿಯ ಜೊತೆಗಿನ ಪ್ರಣಯದ ಬಗೆಗಾಗಿದೆ.

ಕುಂಭ:-

ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಮುಕ್ತ ಸಮಯದ ಲಾಭ ತೆಗೆದುಕೊಳ್ಳಿ.ಉದ್ಯೋಗದಲ್ಲಿರುವವರಿಗೆ ವರ್ಗಾವಣೆ, ಬಡ್ತಿಯ ಸಾಧ್ಯತೆ. ಆರೋಗ್ಯದಲ್ಲಿ ಏರುಪೇರಾಗುವ ಲಕ್ಷಣ. ಮಹಿಳೆಯರಿಗೆ ಬೆಂಕಿ ಮತ್ತು ಆಯುಧಗಳ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಬರವಣಿಗೆಯಿಂದ ಕೀರ್ತಿಲಾಭ. ಇಂದು ನಿಮ್ಮ ವೈವಾಹಿಕ ಜೀವನದ ಆಕರ್ಷಣೆ ಕಳೆದುಹೋಗಿದೆ ಎಂದು ನೀವು ಭಾವಿಸಬಹುದು; ಆದರೂ ಎಲ್ಲವೂ ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಆದಾಯ, ಅಪವಾದಗಳು ದೂರವಾಗುತ್ತದೆ.

ಮೀನ:-

ಮಕ್ಕಳು ಅವರ ವೃತ್ತಿಯನ್ನು ಯೋಜಿಸುವುದಕ್ಕಿಂತ ಹೆಚ್ಚಾಗಿ ಹೊರಾಂಗಣ ಚಟುವಟಿಕೆಗಳಲ್ಲೇ ಸಮಯ ಕಳೆಯುವುದರಿಂದ ಅವರು ನಿರಾಸೆ ಉಂಟುಮಾಡಬಹುದು ಅಪರೂಪದ ವ್ಯಕ್ತಿಯ ಭೇಟಿ,.ನಿರೀಕ್ಷಿತ ಮೂಲಗಳಿಂದ ಧನಾಗಮನ. ಹಿರಿಯರ ಮಾತುಗಳಿಂದ ವ್ಯವಹಾರಗಳಲ್ಲಿ ಅನುಕೂಲವಾಗಲಿದೆ. ವಿಶೇಷ ವ್ಯಕ್ತಿಯೊಬ್ಬರ ದರ್ಶನ ಭಾಗ್ಯ, ಅನಿರೀಕ್ಷಿತ ಪ್ರಯಾಣದಿಂದಾಗಿ ಖರ್ಚು. ಶುಭ ಸಮಾರಂಭಗಳಲ್ಲಿ ಭಾಗಿ. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ನಿಮ್ಮ ಸಂಗಾತಿಯ ಕೆಟ್ಟ ಆರೋಗ್ಯದಿಂದಾಗಿ ಇಂದು ಪ್ರಣಯಕ್ಕೆ ಧಕ್ಕೆಯಾಗುತ್ತದೆ. ಉದ್ಯೋಗ ಪ್ರಾಪ್ತಿ, ಮನೆಯಲ್ಲಿ ಸಂತಸ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…

  • ಸಂಬಂಧ

    ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

    ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…

  • inspirational, ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…

  • ಸಿನಿಮಾ

    ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಚಿತ್ರದ ಆಫರ್ ತಿರಸ್ಕರಿಸಿದ ರಿಯಲ್ ಸ್ಟಾರ್?ಈ ಸುದ್ದಿ ನೋಡಿ

    ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…

  • inspirational

    ಶೈನ್, ಭೂಮಿ ಮಧ್ಯೆ ಫೈಟ್, ಭೂಮಿಗೆ ವಾರ್ನಿಂಗ್ ಕೊಟ್ಟ ಶೈನ್.

    ಬಿಗ್‍ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್‍ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್‍ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…