ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸಹೋದ್ಯೋಗಿಗಳೊಂದಿಗೆ ವಿನಾಕಾರಣ ಮನಸ್ತಾಪ. ಕೃಷಿಯಲ್ಲಿ ಅಲ್ಪ ಲಾಭ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ,ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು. ಅನ್ಯರಿಂದ ಸಹಾಯ ಪ್ರಾಪ್ತಿ, ಕಾರ್ಯಗಳಲ್ಲಿ ಯಶಸ್ಸು, ಮಹಿಳೆಯರಿಂದ ಸಂಪೂರ್ಣ ಸಹಕಾರ. ವಿಶೇಷ ವಸ್ತುಗಳ ಖರೀದಿಯ ಸಾಧ್ಯತೆ. ವೃತ್ತಿಯಲ್ಲಿನ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳುವಿರಿ. ಗುರು ಹಿರಿಯರಲ್ಲಿ ಭಕ್ತಿ.ನಿಮ್ಮ ಹೆತ್ತವರ ಆರೋಗ್ಯದ ಬಗೆಗೆ ಹೆಚ್ಚುವರಿ ಗಮನ ಮತ್ತು ಎಚ್ಚರಿಕೆ ಅಗತ್ಯವಿದೆ. ಇಂದು ನಿಮ್ಮ ಪ್ರೇಮಿಯನ್ನು ನಿರಾಸೆಗೊಳಿಸಬೇಡಿ
ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು ಅವರ ಅನುಭವದಿಂದ ಕಲಿಯಲು ಪ್ರಯತ್ನಿಸಬೇಕು. ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣಲಿದ್ದೀರಿ. ನೀವು ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಕಂಡುಕೊಳ್ಳುತ್ತೀರಿ. ವಿವಾಹ ಯೋಗ, ವ್ಯಾಪಾರ ವ್ಯವಹಾರದಲ್ಲಿ ಲಾಭ. ರಾಜಕೀಯದಿಂದ ದೂರವಿರುವುದು ಸೂಕ್ತ. ಕೆಲಸ ಕಾರ್ಯಗಳಲ್ಲಿ ಸಹೋದರರಿಂದ ಸಹಕಾರ. ವಸ್ತ್ರಾಭರಣ ಖರೀದಿ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ನಿಗಾ ಇರಲಿ.
ಶ್ರದ್ಧೆಯಿಂದಾಗಿ ಕೆಲಸ ಕಾರ್ಯಗಳಲ್ಲಿ ಯಶಸ್ಸು.ನಿಮ್ಮ ಧನಾತ್ಮಕ ಚಿಂತನೆ ನಿಮಗೆ ಅಪಾರ ಸಹಾಯವನ್ನೂ ಮಾಡುತ್ತದೆ. ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಅನಿರೀಕ್ಷಿತ ಬಿಲ್ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಅನಿರೀಕ್ಷಿತ ಜವಾಬ್ದಾರಿಗಳು ನಿಮ್ಮ ದಿನದ ಯೋಜನೆಗಳಿಗೆ ಅಡ್ಡಿಪಡಿಸುತ್ತವೆ – ನೀವು ಇತರರಿಗೆ ಹೆಚ್ಚು ಮತ್ತು ನಿಮಗಾಗಿ ಕಡಿಮೆ ಮಾಡಿಕೊಳ್ಳುತ್ತೀರಿ. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ರಾಜಕಾರಣಿಗಳಿಗೆ ಉತ್ತಮ, ಆರೋಗ್ಯದಲ್ಲಿ ಏರುಪೇರು, ಬಹುಕಾಲದ ಬಯಕೆಗಳು ಈಡೇರುವ ಸಾಧ್ಯತೆ ಕಂಡುಬರುತ್ತಿದೆ. ದೂರದ ಪ್ರಯಾಣವೊಂದಕ್ಕೆ ಸಂಕಲ್ಪ ಮಾಡಲಿದ್ದೀರಿ.
ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.ಮನೆಯಲ್ಲಿ ಸಂತಸ, ತಾಳ್ಮೆ ಅತ್ಯಗತ್ಯ, ದುಷ್ಟರಿಂದ ದೂರವಿರಿ, ಶತ್ರುಗಳ ಬಾಧೆ, ಮಾನಸಿಕ ವ್ಯಥೆ. ಆಸ್ತಿ ಖರೀದಿ ವ್ಯವಹಾರ ಮುಂದೂಡಿ. ನಿಮಗೆ ಸ್ವಲ್ಪ ಮನಸ್ಸು ಸರಿಯಿಲ್ಲದೇ ಹೋಗಬಹುದು – ಕಳೆದ ಕೆಲವು ದಿನಗಳಲ್ಲಿನ ಒತ್ತಡದ ಕೆಲಸದಿಂದ ನೀವು ದಣಿದಿದ್ದೀರಿ ಹಾಗೂ ಬೇಸತ್ತಿದ್ದೀರಿ. ವೃತ್ತಿಯಲ್ಲಿ ಅಮಿತವಾದ ಒತ್ತಡ ಉಂಟಾಗಲಿದ್ದು ತಾಳ್ಮೆಯಿಂದ ವ್ಯವಹರಿಸುವುದು ಸೂಕ್ತ. ಬಂಧುಗಳಿಂದ ಸಕಾಲಿಕ ಸಲಹೆ ನೆರವು.
ಸಾಮಾಜಿಕ ಸೇವೆಯಿಂದಾಗಿ ಸಮಾಜದ ಋಣ ತೀರಿಸಲಿದ್ದೀರಿ. ಅಪರಿಚಿತರ ವಿಷಯದಲ್ಲಿ ಜಾಗ್ರತೆ, ವ್ಯವಹಾರದಲ್ಲಿ ಸೋದರರಿಂದ ಸಹಕಾರ. ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ದಾಂಪತ್ಯ ಜೀವನವು ಸುಖಮಯ. ಆಕಸ್ಮಿಕ ಪ್ರಯಾಣವೊಂದು ನಿರ್ಧರಿಸಲ್ಪಡಬಹುದು. ಮನೆಯಲ್ಲಿ ಸಂತಸ. ಶ್ರಮಕ್ಕೆ ತಕ್ಕ ಫಲ, ವಿಪರೀತ ಕೋಪ, ಮಿತ್ರರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.
ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ಚರ್ಚೆ ಸಾಧ್ಯತೆ. ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯಂತ್ರೋಪಕರಣಗಳ ಖರೀದಿ, ರಿಪೇರಿಗಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು. ಅಕಾಲ ಭೋಜನ, ಸ್ತ್ರೀಯರಿಗೆ ಅನುಕೂಲ, ನಿಮ್ಮ ಪ್ರೀತಿಪಾತ್ರರನ್ನು ಸಂತೋಷಪಡಿಸುವುದು ಕಷ್ಟವಾಗುತ್ತದೆ. ಆತ್ಮೀಯರ ಆಗಮನ. ಪ್ರತಿಭಾವಂತ ಮಹಿಳೆಯರಿಗೆ ಪ್ರೋತ್ಸಾಹ ದೊರಕಲಿದೆ. ದಾಯಾದಿಗಳ ಕಲಹ, ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಂಬಿದ ಜನರಿಂದ ಮೋಸ,
ಇಂದು ಕೈಗೊಂಡ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ.ಕುಟುಂಬದವರೊಂದಿಗೆ ಧಾರ್ಮಿಕ ಕ್ಷೇತ್ರ ದರ್ಶನ.ಹೊಸ ಯೋಜನೆಗಳ ಮಾತುಕತೆ, ವಿದ್ಯಾರ್ಥಿಗಳಲ್ಲಿ ಪ್ರಶಂಸೆ, ನಿಮ್ಮ ಮಕ್ಕಳ ಸಮಸ್ಯೆಗಳನ್ನು ನಿಭಾಯಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ.ವ್ಯವಹಾರಗಳಲ್ಲಿ ಮೋಸ, ಮಹಿಳೆಯರಿಗೆ ಮಾನಸಿಕ ಇಷ್ಟಾರ್ಥಗಳು ನೆರವೇರಲಿವೆ. ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಕಾಣಲಿದ್ದೀರಿ. ನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು.
ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗುವವು. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ,. ವ್ಯಾಪಾರೋದ್ಯಮದಲ್ಲಿ ಎಚ್ಚರಿಕೆ ಅಗತ್ಯ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ. ನಿಮ್ಮ ಅಹಾರ ಕ್ರಮದ ಬಗ್ಗೆ, ವಿಶೇಷವಾಗಿ ಮೈಗ್ರೇನ್ ರೋಗಿಗಳು ಸೂಕ್ತ ಎಚ್ಚರ ತೆಗೆದುಕೊಳ್ಳಬೇಕು.ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಮಹಿಳೆಯರಿಗೆ ಶುಭ
ಇದು ಒಂದು ಅನುಕೂಲಕರವಾದ ದಿನ, ಕೆಲಸದಲ್ಲಿ ಇದನ್ನು ಸೂಕ್ತವಾಗಿ ಬಳಸಿಕೊಳ್ಳಿ. ಕೆಲಸದ ಒತ್ತಡದಿಂದಾಗಿ ಮಾನಸಿಕ ಹಿಡಿತ ತಪ್ಪದಂತೆ ತಾಳ್ಮೆ ಅಗತ್ಯ.ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರಲಿದೆ. ರಾಜಕೀಯದಲ್ಲಿ ಯಶಸ್ಸು. ನಿಮ್ಮ ಪ್ರೀತಿಪಾತ್ರರ ತೋಳುಗಳಲ್ಲಿ ಆರಾಮ- ಆನಂದ ಮತ್ತು ಭಾವಪರವಶತೆಯನ್ನು ನೀವು ಕಾಣುವುದರಿಂದ ನಿಮ್ಮ ಕೆಲಸ ಹಿಂದೆ ಬೀಳುತ್ತದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನ್ಯಾಯಾಲಯದಲ್ಲಿನ ಕಟ್ಲೆಗಳು ಅನುಕೂಲಕರವಾಗಲಿದೆ.
ಬಹುದಿನಗಳ ಬೇಡಿಕೆಗಳು ಈಡೇರುವ ಸಾಧ್ಯತೆ ಇದೆ.ಸ್ತ್ರೀಯರಿಗೆ ಲಾಭ, ಬಂಧುಗಳಲ್ಲಿ ವಿಶ್ವಾಸ, ಸಂಶಯಾಸ್ಪದ ಹಣಕಾಸಿನ ಸಾಹಸಗಳಲ್ಲಿ-ಹೂಡಿಕೆ ಮಾಡಬೇಡಿ – ಹೂಡಿಕೆಯನ್ನು ತೀವ್ರ ಎಚ್ಚರಿಕೆಯಿಂದ ನಿರ್ವಹಿಸಬೇಕು. ಅಕಾಲ ಭೋಜನ, ದಾಂಪತ್ಯದಲ್ಲಿ ಕಲಹ, ವಿಶ್ರಾಂತಿ ಪಡೆಯುವಿರಿ, ಹಿರಿಯರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಸೋದರರಿಂದ ಸಹಕಾರ ದೊರೆಯುವುದರ ಜೊತೆಗೆ ಸಾಮಾಜಿಕ ಗೌರವಾದರಗಳು.ಚುಂಬನ, ಅಪ್ಪುಗೆ, ಪ್ರೀತಿ, ಮತ್ತು ಮೋಜು, ಈ ದಿನ ನಿಮ್ಮ ಅರ್ಧಾಂಗಿಯ ಜೊತೆಗಿನ ಪ್ರಣಯದ ಬಗೆಗಾಗಿದೆ.
ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಮುಕ್ತ ಸಮಯದ ಲಾಭ ತೆಗೆದುಕೊಳ್ಳಿ.ಉದ್ಯೋಗದಲ್ಲಿರುವವರಿಗೆ ವರ್ಗಾವಣೆ, ಬಡ್ತಿಯ ಸಾಧ್ಯತೆ. ಆರೋಗ್ಯದಲ್ಲಿ ಏರುಪೇರಾಗುವ ಲಕ್ಷಣ. ಮಹಿಳೆಯರಿಗೆ ಬೆಂಕಿ ಮತ್ತು ಆಯುಧಗಳ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಬರವಣಿಗೆಯಿಂದ ಕೀರ್ತಿಲಾಭ. ಇಂದು ನಿಮ್ಮ ವೈವಾಹಿಕ ಜೀವನದ ಆಕರ್ಷಣೆ ಕಳೆದುಹೋಗಿದೆ ಎಂದು ನೀವು ಭಾವಿಸಬಹುದು; ಆದರೂ ಎಲ್ಲವೂ ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಆದಾಯ, ಅಪವಾದಗಳು ದೂರವಾಗುತ್ತದೆ.
ಮಕ್ಕಳು ಅವರ ವೃತ್ತಿಯನ್ನು ಯೋಜಿಸುವುದಕ್ಕಿಂತ ಹೆಚ್ಚಾಗಿ ಹೊರಾಂಗಣ ಚಟುವಟಿಕೆಗಳಲ್ಲೇ ಸಮಯ ಕಳೆಯುವುದರಿಂದ ಅವರು ನಿರಾಸೆ ಉಂಟುಮಾಡಬಹುದು ಅಪರೂಪದ ವ್ಯಕ್ತಿಯ ಭೇಟಿ,.ನಿರೀಕ್ಷಿತ ಮೂಲಗಳಿಂದ ಧನಾಗಮನ. ಹಿರಿಯರ ಮಾತುಗಳಿಂದ ವ್ಯವಹಾರಗಳಲ್ಲಿ ಅನುಕೂಲವಾಗಲಿದೆ. ವಿಶೇಷ ವ್ಯಕ್ತಿಯೊಬ್ಬರ ದರ್ಶನ ಭಾಗ್ಯ, ಅನಿರೀಕ್ಷಿತ ಪ್ರಯಾಣದಿಂದಾಗಿ ಖರ್ಚು. ಶುಭ ಸಮಾರಂಭಗಳಲ್ಲಿ ಭಾಗಿ. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ನಿಮ್ಮ ಸಂಗಾತಿಯ ಕೆಟ್ಟ ಆರೋಗ್ಯದಿಂದಾಗಿ ಇಂದು ಪ್ರಣಯಕ್ಕೆ ಧಕ್ಕೆಯಾಗುತ್ತದೆ. ಉದ್ಯೋಗ ಪ್ರಾಪ್ತಿ, ಮನೆಯಲ್ಲಿ ಸಂತಸ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…