News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

343

ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ. ತೀವ್ರ ಸಮಸ್ಯೆಗಳ ಸುಳಿಗೆ ಸಿಗುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಶೀಘ್ರದಲ್ಲೇ ಇಂತಹ ಯುವತಿಯರಿಗೆ ಒತ್ತಾಸೆಯಾಗಿ ಒಂದು ಹೊಸ ಕಾನೂನು ತರಲಿದೆ.

ಇನ್ನು ಮುಂದೆ ಎನ್‌ಆರ್‌ಐಗಳು ಯಾರಾದರೂ ಸರಿ… ಭಾರತದಲ್ಲಿ ಯುವತಿಯರು ಮದುವೆ ಮಾಡಿಕೊಂಡು ಅವರೊಂದಿಗೆ ಸ್ವಲ್ಪ ಸಮಯ ಕಳೆದು ಬಳಿಕ ಅವರನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗಿ ಇನ್ನು ಅವರು ಮರಳಿ ಬಾರದಿದ್ದರೆ ಅಂತಹವರಿಗೆ ಭಾರತದಲ್ಲಿ ಇರುವ ಆಸ್ತಿಯನ್ನು ಸರಕಾರ ಅಟ್ಯಾಚ್ ಮಾಡಿಕೊಳ್ಳುತ್ತದೆ.

ಆರಂಭದಲ್ಲಿ ಮೂರು ಸಲ ಅಂತಹ ಎನ್‌ಆರ್‌ಐಗಳಿಗೆ ಕೇಂದ್ರ ನೋಟೀಸ್ ಕಳುಸಲಿದೆ. ಅದಕ್ಕೆ ಪ್ರತಿಕ್ರಿಯಿಸದಿದ್ದರೆ ಆ ಎನ್‌ಆರ್‌ಐ ಬಾರದೆ ತಪ್ಪಿಸಿಕೊಂಡು ಓಡಾಡುತ್ತಿದ್ದಾನೆಂದು ಭಾವಿಸಿ ಆತನ ಮೇಲೆ ಪ್ರಕರಣ ದಾಖಲಿಸುತ್ತಾರೆ. ಅಷ್ಟೇ ಅಲ್ಲ, ಅವರಿಗೆ ಭಾರತದಲ್ಲಿ ಇರುವ ಆಸ್ತಿಗಳನ್ನು ಅಟ್ಯಾಚ್ ಮಾಡಿ ಸ್ವಾಧೀನ ಪಡಿಸಿಕೊಳ್ಳುತ್ತಾರೆ.

ಮೇಲೆ ತಿಳಿಸಿದ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಿದ್ದಾರೆ. ಇದರ ಬಗ್ಗೆ ಈಗಾಗಲೇ ಕೇಂದ್ರ ಮಹಿಳಾ ಶಿಶು ಸಂರಕ್ಷಣಾ ಇಲಾಖೆ ಸಚಿವೆ ಮೇನಕಾ ಗಾಂಧಿ ನೇತೃತ್ವದಲ್ಲಿ ಜಾರಿಗೆ ತರುವ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲೇ ಈ ಕಾನೂನು ಜಾರಿಗೆ ಬರಲಿದೆ. ಇದು ಜಾರಿಗೆ ಬಂದರೆ ಆಗ ಎನ್‌ಆರ್‌ಐಗಳು ಸುಳಿಗೆ ಸಿಲುಕಿ ತೊಂದರೆ ಅನುಭವಿಸುತ್ತಿರುವ ಮಹಿಳೆಯರಿಗೆ ಸಹಕಾರಿಯಾಗಲಿದೆ.

ದೇಶದಲ್ಲಿ ಈಗಾಗಲೆ ಮಹಿಳೆಯರನ್ನು ಬಿಟ್ಟುಬಿಟ್ಟ ಅಂತಹ ಎನ್‌ಆರ್‌ಐ ಪ್ರಕರಣಗಳು 3328ರವೆಗೂ ಇವೆ. ಈ ಹಿನ್ನೆಲೆಯಲ್ಲಿ ಈ ಕಾನೂನು ಜಾರಿಗೆ ಬಂದರೆ ಆಗ ಅಂತಹ ಮಹಿಳೆಯರಿಗೆ ಸಾಕಷ್ಟು ಸಹಕಾರಿಯಾಗಲಿದೆ ಎಂದು ಸರಕಾರ ಭಾವಿಸುತ್ತಿದೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮತದಾನ ಮಾಡದ ಸಿಟಿ ಮಂದಿಗೆ ಬೆಂಡೆತ್ತಿದ ಜಗ್ಗೇಶ್ ಆಕ್ರೋಶದಿಂದ ಹೇಳಿದ್ದೇನು ಗೊತ್ತಾ..?

    ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…

  • ಆರೋಗ್ಯ

    ಚಹಾ ಮತ್ತು ಕಾಫಿ ಪ್ರಿಯರಿಗೆ ಶಾಕಿಂಗ್ ಸುದ್ದಿ, ಓದಿ ಆರೋಗ್ಯ ಕಾಪಾಡಿಕೊಳ್ಳಿ.

    ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಮನೆಯಲ್ಲಿ ಈ ಪಾನೀಯ ತಯಾರಿಸಿಕೊಂಡು ಕುಡಿದರೆ 30 ದಿನಗಳಲ್ಲಿ ದೇಹದ ತೂಕವನ್ನು ಕಳೆದುಕೊಳ್ಳುತ್ತೀರಿ …

    ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ  ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ.  ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…