ದೇಶ-ವಿದೇಶ

ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

342

ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ. ತೀವ್ರ ಸಮಸ್ಯೆಗಳ ಸುಳಿಗೆ ಸಿಗುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಶೀಘ್ರದಲ್ಲೇ ಇಂತಹ ಯುವತಿಯರಿಗೆ ಒತ್ತಾಸೆಯಾಗಿ ಒಂದು ಹೊಸ ಕಾನೂನು ತರಲಿದೆ.

ಇನ್ನು ಮುಂದೆ ಎನ್‌ಆರ್‌ಐಗಳು ಯಾರಾದರೂ ಸರಿ… ಭಾರತದಲ್ಲಿ ಯುವತಿಯರು ಮದುವೆ ಮಾಡಿಕೊಂಡು ಅವರೊಂದಿಗೆ ಸ್ವಲ್ಪ ಸಮಯ ಕಳೆದು ಬಳಿಕ ಅವರನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗಿ ಇನ್ನು ಅವರು ಮರಳಿ ಬಾರದಿದ್ದರೆ ಅಂತಹವರಿಗೆ ಭಾರತದಲ್ಲಿ ಇರುವ ಆಸ್ತಿಯನ್ನು ಸರಕಾರ ಅಟ್ಯಾಚ್ ಮಾಡಿಕೊಳ್ಳುತ್ತದೆ.

ಆರಂಭದಲ್ಲಿ ಮೂರು ಸಲ ಅಂತಹ ಎನ್‌ಆರ್‌ಐಗಳಿಗೆ ಕೇಂದ್ರ ನೋಟೀಸ್ ಕಳುಸಲಿದೆ. ಅದಕ್ಕೆ ಪ್ರತಿಕ್ರಿಯಿಸದಿದ್ದರೆ ಆ ಎನ್‌ಆರ್‌ಐ ಬಾರದೆ ತಪ್ಪಿಸಿಕೊಂಡು ಓಡಾಡುತ್ತಿದ್ದಾನೆಂದು ಭಾವಿಸಿ ಆತನ ಮೇಲೆ ಪ್ರಕರಣ ದಾಖಲಿಸುತ್ತಾರೆ. ಅಷ್ಟೇ ಅಲ್ಲ, ಅವರಿಗೆ ಭಾರತದಲ್ಲಿ ಇರುವ ಆಸ್ತಿಗಳನ್ನು ಅಟ್ಯಾಚ್ ಮಾಡಿ ಸ್ವಾಧೀನ ಪಡಿಸಿಕೊಳ್ಳುತ್ತಾರೆ.

ಮೇಲೆ ತಿಳಿಸಿದ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಿದ್ದಾರೆ. ಇದರ ಬಗ್ಗೆ ಈಗಾಗಲೇ ಕೇಂದ್ರ ಮಹಿಳಾ ಶಿಶು ಸಂರಕ್ಷಣಾ ಇಲಾಖೆ ಸಚಿವೆ ಮೇನಕಾ ಗಾಂಧಿ ನೇತೃತ್ವದಲ್ಲಿ ಜಾರಿಗೆ ತರುವ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲೇ ಈ ಕಾನೂನು ಜಾರಿಗೆ ಬರಲಿದೆ. ಇದು ಜಾರಿಗೆ ಬಂದರೆ ಆಗ ಎನ್‌ಆರ್‌ಐಗಳು ಸುಳಿಗೆ ಸಿಲುಕಿ ತೊಂದರೆ ಅನುಭವಿಸುತ್ತಿರುವ ಮಹಿಳೆಯರಿಗೆ ಸಹಕಾರಿಯಾಗಲಿದೆ.

ದೇಶದಲ್ಲಿ ಈಗಾಗಲೆ ಮಹಿಳೆಯರನ್ನು ಬಿಟ್ಟುಬಿಟ್ಟ ಅಂತಹ ಎನ್‌ಆರ್‌ಐ ಪ್ರಕರಣಗಳು 3328ರವೆಗೂ ಇವೆ. ಈ ಹಿನ್ನೆಲೆಯಲ್ಲಿ ಈ ಕಾನೂನು ಜಾರಿಗೆ ಬಂದರೆ ಆಗ ಅಂತಹ ಮಹಿಳೆಯರಿಗೆ ಸಾಕಷ್ಟು ಸಹಕಾರಿಯಾಗಲಿದೆ ಎಂದು ಸರಕಾರ ಭಾವಿಸುತ್ತಿದೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ರೆಸಿಪಿ

    ಮೈಸೂರು ಶೈಲಿಯಲ್ಲಿ ಬಿಸಿ ಬಿಸಿ ‘ಚಿಲ್ಲಿ ಚಿಕನ್’ ಮಾಡಿ…

    ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

    ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…