ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ. ತೀವ್ರ ಸಮಸ್ಯೆಗಳ ಸುಳಿಗೆ ಸಿಗುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಶೀಘ್ರದಲ್ಲೇ ಇಂತಹ ಯುವತಿಯರಿಗೆ ಒತ್ತಾಸೆಯಾಗಿ ಒಂದು ಹೊಸ ಕಾನೂನು ತರಲಿದೆ.
ಇನ್ನು ಮುಂದೆ ಎನ್ಆರ್ಐಗಳು ಯಾರಾದರೂ ಸರಿ… ಭಾರತದಲ್ಲಿ ಯುವತಿಯರು ಮದುವೆ ಮಾಡಿಕೊಂಡು ಅವರೊಂದಿಗೆ ಸ್ವಲ್ಪ ಸಮಯ ಕಳೆದು ಬಳಿಕ ಅವರನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗಿ ಇನ್ನು ಅವರು ಮರಳಿ ಬಾರದಿದ್ದರೆ ಅಂತಹವರಿಗೆ ಭಾರತದಲ್ಲಿ ಇರುವ ಆಸ್ತಿಯನ್ನು ಸರಕಾರ ಅಟ್ಯಾಚ್ ಮಾಡಿಕೊಳ್ಳುತ್ತದೆ.
ಆರಂಭದಲ್ಲಿ ಮೂರು ಸಲ ಅಂತಹ ಎನ್ಆರ್ಐಗಳಿಗೆ ಕೇಂದ್ರ ನೋಟೀಸ್ ಕಳುಸಲಿದೆ. ಅದಕ್ಕೆ ಪ್ರತಿಕ್ರಿಯಿಸದಿದ್ದರೆ ಆ ಎನ್ಆರ್ಐ ಬಾರದೆ ತಪ್ಪಿಸಿಕೊಂಡು ಓಡಾಡುತ್ತಿದ್ದಾನೆಂದು ಭಾವಿಸಿ ಆತನ ಮೇಲೆ ಪ್ರಕರಣ ದಾಖಲಿಸುತ್ತಾರೆ. ಅಷ್ಟೇ ಅಲ್ಲ, ಅವರಿಗೆ ಭಾರತದಲ್ಲಿ ಇರುವ ಆಸ್ತಿಗಳನ್ನು ಅಟ್ಯಾಚ್ ಮಾಡಿ ಸ್ವಾಧೀನ ಪಡಿಸಿಕೊಳ್ಳುತ್ತಾರೆ.
ಮೇಲೆ ತಿಳಿಸಿದ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಿದ್ದಾರೆ. ಇದರ ಬಗ್ಗೆ ಈಗಾಗಲೇ ಕೇಂದ್ರ ಮಹಿಳಾ ಶಿಶು ಸಂರಕ್ಷಣಾ ಇಲಾಖೆ ಸಚಿವೆ ಮೇನಕಾ ಗಾಂಧಿ ನೇತೃತ್ವದಲ್ಲಿ ಜಾರಿಗೆ ತರುವ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲೇ ಈ ಕಾನೂನು ಜಾರಿಗೆ ಬರಲಿದೆ. ಇದು ಜಾರಿಗೆ ಬಂದರೆ ಆಗ ಎನ್ಆರ್ಐಗಳು ಸುಳಿಗೆ ಸಿಲುಕಿ ತೊಂದರೆ ಅನುಭವಿಸುತ್ತಿರುವ ಮಹಿಳೆಯರಿಗೆ ಸಹಕಾರಿಯಾಗಲಿದೆ.
ದೇಶದಲ್ಲಿ ಈಗಾಗಲೆ ಮಹಿಳೆಯರನ್ನು ಬಿಟ್ಟುಬಿಟ್ಟ ಅಂತಹ ಎನ್ಆರ್ಐ ಪ್ರಕರಣಗಳು 3328ರವೆಗೂ ಇವೆ. ಈ ಹಿನ್ನೆಲೆಯಲ್ಲಿ ಈ ಕಾನೂನು ಜಾರಿಗೆ ಬಂದರೆ ಆಗ ಅಂತಹ ಮಹಿಳೆಯರಿಗೆ ಸಾಕಷ್ಟು ಸಹಕಾರಿಯಾಗಲಿದೆ ಎಂದು ಸರಕಾರ ಭಾವಿಸುತ್ತಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….