ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ.

ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ.

ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ ನಡೆಸಲಿದೆ. ಜುಲೈ ಅಥವಾ ಅಗಸ್ಟ್ ನಲ್ಲಿ ಬಿಕಿನಿ ಏರ್ ಲೈನ್ಸ್ ನ ವಿಮಾನ ದೆಹಲಿಯಿಂದ ಹಾರಾಟ ಆರಂಭಿಸಲಿದೆ.

ಗಗನಸಖಿಯರನ್ನು ಸೆಕ್ಸಿ ಅವತಾರದಲ್ಲಿ ತೋರಿಸುವ ಮೂಲಕ ಈ ಸಂಸ್ಥೆ ಮಾರ್ಕೆಟಿಂಗ್ ಗಿಮಿಕ್ ಮಾಡಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಕಾಣಿಸಿಕೊಳ್ತಾರೆ.ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸ್ತಿರೋದು ಪ್ರಯಾಣಿಕರಲ್ಲಿ ಕುತೂಹಲ ಹುಟ್ಟಿಸಿದೆ. ಬಿಕಿನಿ ಸುಂದರಿಯರನ್ನು ನೋಡಲು ಈ ವಿಮಾನಕ್ಕೆ ಪ್ರಯಾಣಿಕರು ಮುಗಿಬಿದ್ದರೂ ಅಚ್ಚರಿಯಿಲ್ಲ.

ಈ ವಿಮಾನ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ವಾರದಲ್ಲಿ ನಾಲ್ಕು ದಿನಗಳ ಕಾಲ ಇದು ಹಾರಾಟ ನಡೆಸಲಿದೆ. ಒಟ್ಟಿನಲ್ಲಿ ಜುಲೈ ಅಥವಾ ಅಗಸ್ಟ್ ನಲ್ಲಿ ಬಿಕಿನಿ ಏರ್ ಲೈನ್ಸ್ ವಿಮಾನ ದೆಹಲಿಯಿಂದ ಹಾರಾಟ ಆರಂಭಿಸಲಿದೆ ಎಂಬುದಾಗಿ ವರದಿಯಾಗಿದೆ.

ವಿಯೆಟ್ನಾಂ ಏರ್ ಲೈನ್ ವಾರ್ಷಿಕ ಕ್ಯಾಲೆಂಡರ್ ಕೂಡ ಪ್ರಕಟಿಸುತ್ತಿದೆ. ಇದು ವಿಮಾನದ ಮಾಡೆಲ್ ಗಳು, ಪೈಲಟ್ ಗಳು ಮತ್ತು ನೆಲ ಸಿಬ್ಬಂದಿಗಳ ವಿವರಗಳನ್ನು ತಿಳಿಸುತ್ತದೆ. ಜನರು ನಮ್ಮನ್ನು ಬಿಕಿನಿಯ ಚಿತ್ರದೊಂದಿಗೆ ಸಂಯೋಜಿಸುವಾಗ ನಾವು ಅಸಮಾಧಾನ ಹೊಂದಿಲ್ಲ. ಜನರಿಗೆ ಸಂತೋಷವನ್ನುಂಟು ಮಾಡಿದರೆ ನಾವು ಸಂತೋಷ ವಾಗಿರುತ್ತೇವೆ ಎಂದು ವಿಯೆಟ್ಜೆಟ್ ವ್ಯವಸ್ಥಾಪಕ ನಿರ್ದೇಶಕ ಲುಯು ಡುಕ್ ಖಾನ್ ತಿಳಿಸಿದ್ದಾರೆ.





ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…