News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational, ದೇವರು, ದೇವರು-ಧರ್ಮ

ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

1377

ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  1. ಶ್ರೀರಾಮಯ
  2.  ರಾಮಭದ್ರಾಯ
  3.  ರಾಮಚಂದ್ರಯ
  4.  ಶಶ್ವತಾಯ
  5.  ರಾಜೀವಲೋಚನಾಯ
  6.  ಶ್ರೀಮತೆ
  7.  ರಾಜೇಂದ್ರಯ
  8.  ರಘುಪುಂಗವಾಯ
  9.  ಜನಕಿ ವಲ್ಲಭಯ
  10.  ಜೈತ್ರಯ
  11.  ಜಿತಾಮಿತ್ರಾಯ
  12.  ಜನಾರ್ದನಾಯ
  13.  ವಿಶ್ವಮಿತ್ರ ಪ್ರಿಯ
  14.  ದಂತಾಯ
  15.  ಶರಣಾತ್ರನಾ ತತ್ಪರಾಯ
  16.  ಬಲಿಪ್ರಮಥನಾಯ
  17.  ವಾಗ್ಮಿನ್
  18.  ಸತ್ಯವಾಚೆ
  19.  ಸತ್ಯವಿಕ್ರಮಯ
  20.  ಸತ್ಯವ್ರತಾಯ
  21. ವ್ರತಾಧರಯ
  22. ಸದಾ ಹನುಮದಾಶ್ರಿತಾಯ  
  23. ಕೌಸಲೆಯಾಯ
  24. ಖಾರಧ್ವಂಸಿನ್
  25. ವಿರಾಧವಪಾಂಡಿತಾಯ
  26. ವಿಭೀಷಣ ಪರಿತ್ರತ್ರ
  27. ಕೊದಂಡ ಖಂಡನಾಯ
  28. ಸಪ್ತತಲ ಪ್ರಭೇದ್ರೆ
  29. ದಶಗ್ರೀವ ಶಿರೋಹರಾಯ
  30. ಜಮದ್ಗನ್ಯಾ ಮಹಾದರಪಯ
  31. ತತಕಂತಕಾಯ
  32. ವೇದಾಂತ ಸರಯ
  33. ವೇದತ್ಮನೆ
  34. ಭಾವರೋಗಸ್ಯ ಭೇಷಜಯ
  35. ದುಷನಾತ್ರಿ ಶಿರೋಹಂತ್ರ
  36. ತ್ರಿಮೂರ್ತಾಯ
  37. ತ್ರಿಗುನಾತ್ಮಕಾಯ
  38. ತ್ರಿವಿಕ್ರಮಯ
  39. ತ್ರಿಲೋಕತ್ಮನೆ  
  40.   ಪುನ್ಯಾಚರಿತ್ರ ಕೀರ್ತನಾಯ ನಮಹ
  41.  ತ್ರಿಲೋಕರಾಕ್ಷಕಾಯ
  42.  ಧನ್ವೈನ್
  43.   ದಂಡಕರನ್ಯ ಕಾರ್ತನಾಯ
  44.   ಅಹಲ್ಯಾ ಶಾಪ ಶಮಾನಾಯ
  45.   ಪಿಟ್ರು ಭಕ್ತಾಯ
  46.   ವರ ಪ್ರದಾಯ
  47.   ಜಿತೇಂದ್ರಯ್ಯ
  48.   ಜಿತಕ್ರೋಧಯ
  49.   ಜಿತಾಮಿತ್ರಾಯ
  50.   ಜಗದ್ ಗುರವೆ
  51.  ರಿಕ್ಷಾ ವನಾರ ಸಂಘಟೈನ್
  52.  ಚಿತ್ರಕುಟ ಸಮಾಶ್ರಾಯ
  53.  ಜಯಂತ ತ್ರಾನ ವರದಾಯ
  54.  ಸುಮಿತ್ರ ಪುತ್ರ ಸೆವತಾಯ
  55.  ಸರ್ವಾ ದೇವಧಿ ದೇವಯ
  56.  ಮೃತರವನ ಜೀವನಾಯ
  57.  ಮಾಯಮರಿಚ ಹಂತ್ರ
  58.  ಮಹಾದೇವಯ
  59.  ಮಹಾಭುಜಯ
  60.  ಸರ್ವದೇವ ಸ್ಟುತಾಯ
  61.  ಸೌಮ್ಯಾಯ
  62.  ಬ್ರಹ್ಮಣ್ಯ
  63.  ಮುನಿ ಸಂಸ್ತುತಾಯ
  64.  ಮಹಾಯೋಗಿನ್
  65.  ಮಹಾದಾರಾಯ
  66.  ಸುಗ್ರಿವೆಪ್ಸಿತಾ ರಾಜಯದೇ
  67.  ಸರ್ವ ಪುಣ್ಯಾಧಿ ಕಫಾಲಯ
  68.  ಸ್ಮೃತಾ ಸರ್ವಘ ನಶನಾಯ
  69.  ಆದಿಪುರುಷಾಯ
  70.  ಪರಮಪುರುಷಾಯ
  71.  ಮಹಾಪುರುಷಯ
  72.  ಪುಣ್ಯೋದಯ
  73.  ದಯಾಸರಾಯ
  74.  ಪುರಾಣ ಪುರುಷೋತ್ತಮಯ
  75.  ಸ್ಮಿತಾ ವಕ್ತ್ರಯ
  76.  ಮಿತಾ ಭಾಶೈನ್
  77.  ಪೂರ್ವ ಭಶಿನ್
  78.  ರಾಘವಾಯ
  79.  ಅನಂತ ಗುಣಗಂಭೀರ
  80.  ಧಿರೋದತ್ತ ಗುಣತ್ತಮಯ
  81.  ಮಾಯಾ ಮನುಷಾ ಚರಿತ್ರಾಯ
  82.  ಮಹಾದೇವಡಿ ಪುಜಿತಾಯ
  83.  ಸೆತುಕ್ರೈಟ್
  84.  ಜೀತಾ ವರಶಾಯೆ
  85.  ಸರ್ವ ತೀರ್ಥಮಯ
  86.  ಹರಾಯೆ
  87.  ಶ್ಯಾಮಂಗಯ
  88.  ಸುಂದರಾಯ
  89.  ಸುರಾಯ
  90.  ಪಿತವಾಸಸ
  91.  ಧನುರ್ಧರಾಯ
  92.  ಸರ್ವ ಯಜ್ಞಾಧಿಪಯ
  93.  ಯಜ್ವಿನ್
  94.  ಜರಾಮರಣ ವರ್ಜಿತಾಯ
  95.  ವಿಭೀಷಣ ಪ್ರತಿಷ್ಠಾತ್ರ
  96.  ಸರ್ವಭಾರಣ ವರ್ಜಿತಾಯ
  97.  ಪರಮತ್ಮನೆ
  98.  ಪರಬ್ರಹ್ಮನೆ
  99.  ಸಚಿದಾನಂದ ವಿಗ್ರಹಯ
  100. ಪರಸ್ಮಾಯಿ ಜ್ಯೋತಿಶೆ
  101. ಪರಸ್ಮಾಯಿ ಧಮ್ನೆ
  102. ಪರಕಾಶಾಯ
  103. ಪರತ್ಪಾರಾಯ
  104. ಪರೇಶಾಯ
  105. ಪರಕಾಯ
  106. ಪಾರಾಯ
  107. ಸರ್ವ ದೇವತ್ಮಕಾಯ
  108. ಪರಸ್ಮಾಯಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

    ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…

  • ವಿಸ್ಮಯ ಜಗತ್ತು

    21ನೇ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!ತಿಳಿಯಲು ಮುಂದೆ ನೋಡಿ…

    ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…

  • inspirational, ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಇಲ್ಲದೇ ಈ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ… !ತಿಳಿಯಲು ಈ ಲೇಖನ ಓದಿ..

    ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ಸುದ್ದಿ

    ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸುಮಲತಾರವರು, ಸಿದ್ದರಾಮಯ್ಯನವರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ರು.!?

    ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್‍ ನ ಬ್ಲಾಕ್‍ ಮೇಲ್‍ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…