ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…
ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್ ನ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…