News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational, ದೇವರು, ದೇವರು-ಧರ್ಮ

ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

1377

ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  1. ಶ್ರೀರಾಮಯ
  2.  ರಾಮಭದ್ರಾಯ
  3.  ರಾಮಚಂದ್ರಯ
  4.  ಶಶ್ವತಾಯ
  5.  ರಾಜೀವಲೋಚನಾಯ
  6.  ಶ್ರೀಮತೆ
  7.  ರಾಜೇಂದ್ರಯ
  8.  ರಘುಪುಂಗವಾಯ
  9.  ಜನಕಿ ವಲ್ಲಭಯ
  10.  ಜೈತ್ರಯ
  11.  ಜಿತಾಮಿತ್ರಾಯ
  12.  ಜನಾರ್ದನಾಯ
  13.  ವಿಶ್ವಮಿತ್ರ ಪ್ರಿಯ
  14.  ದಂತಾಯ
  15.  ಶರಣಾತ್ರನಾ ತತ್ಪರಾಯ
  16.  ಬಲಿಪ್ರಮಥನಾಯ
  17.  ವಾಗ್ಮಿನ್
  18.  ಸತ್ಯವಾಚೆ
  19.  ಸತ್ಯವಿಕ್ರಮಯ
  20.  ಸತ್ಯವ್ರತಾಯ
  21. ವ್ರತಾಧರಯ
  22. ಸದಾ ಹನುಮದಾಶ್ರಿತಾಯ  
  23. ಕೌಸಲೆಯಾಯ
  24. ಖಾರಧ್ವಂಸಿನ್
  25. ವಿರಾಧವಪಾಂಡಿತಾಯ
  26. ವಿಭೀಷಣ ಪರಿತ್ರತ್ರ
  27. ಕೊದಂಡ ಖಂಡನಾಯ
  28. ಸಪ್ತತಲ ಪ್ರಭೇದ್ರೆ
  29. ದಶಗ್ರೀವ ಶಿರೋಹರಾಯ
  30. ಜಮದ್ಗನ್ಯಾ ಮಹಾದರಪಯ
  31. ತತಕಂತಕಾಯ
  32. ವೇದಾಂತ ಸರಯ
  33. ವೇದತ್ಮನೆ
  34. ಭಾವರೋಗಸ್ಯ ಭೇಷಜಯ
  35. ದುಷನಾತ್ರಿ ಶಿರೋಹಂತ್ರ
  36. ತ್ರಿಮೂರ್ತಾಯ
  37. ತ್ರಿಗುನಾತ್ಮಕಾಯ
  38. ತ್ರಿವಿಕ್ರಮಯ
  39. ತ್ರಿಲೋಕತ್ಮನೆ  
  40.   ಪುನ್ಯಾಚರಿತ್ರ ಕೀರ್ತನಾಯ ನಮಹ
  41.  ತ್ರಿಲೋಕರಾಕ್ಷಕಾಯ
  42.  ಧನ್ವೈನ್
  43.   ದಂಡಕರನ್ಯ ಕಾರ್ತನಾಯ
  44.   ಅಹಲ್ಯಾ ಶಾಪ ಶಮಾನಾಯ
  45.   ಪಿಟ್ರು ಭಕ್ತಾಯ
  46.   ವರ ಪ್ರದಾಯ
  47.   ಜಿತೇಂದ್ರಯ್ಯ
  48.   ಜಿತಕ್ರೋಧಯ
  49.   ಜಿತಾಮಿತ್ರಾಯ
  50.   ಜಗದ್ ಗುರವೆ
  51.  ರಿಕ್ಷಾ ವನಾರ ಸಂಘಟೈನ್
  52.  ಚಿತ್ರಕುಟ ಸಮಾಶ್ರಾಯ
  53.  ಜಯಂತ ತ್ರಾನ ವರದಾಯ
  54.  ಸುಮಿತ್ರ ಪುತ್ರ ಸೆವತಾಯ
  55.  ಸರ್ವಾ ದೇವಧಿ ದೇವಯ
  56.  ಮೃತರವನ ಜೀವನಾಯ
  57.  ಮಾಯಮರಿಚ ಹಂತ್ರ
  58.  ಮಹಾದೇವಯ
  59.  ಮಹಾಭುಜಯ
  60.  ಸರ್ವದೇವ ಸ್ಟುತಾಯ
  61.  ಸೌಮ್ಯಾಯ
  62.  ಬ್ರಹ್ಮಣ್ಯ
  63.  ಮುನಿ ಸಂಸ್ತುತಾಯ
  64.  ಮಹಾಯೋಗಿನ್
  65.  ಮಹಾದಾರಾಯ
  66.  ಸುಗ್ರಿವೆಪ್ಸಿತಾ ರಾಜಯದೇ
  67.  ಸರ್ವ ಪುಣ್ಯಾಧಿ ಕಫಾಲಯ
  68.  ಸ್ಮೃತಾ ಸರ್ವಘ ನಶನಾಯ
  69.  ಆದಿಪುರುಷಾಯ
  70.  ಪರಮಪುರುಷಾಯ
  71.  ಮಹಾಪುರುಷಯ
  72.  ಪುಣ್ಯೋದಯ
  73.  ದಯಾಸರಾಯ
  74.  ಪುರಾಣ ಪುರುಷೋತ್ತಮಯ
  75.  ಸ್ಮಿತಾ ವಕ್ತ್ರಯ
  76.  ಮಿತಾ ಭಾಶೈನ್
  77.  ಪೂರ್ವ ಭಶಿನ್
  78.  ರಾಘವಾಯ
  79.  ಅನಂತ ಗುಣಗಂಭೀರ
  80.  ಧಿರೋದತ್ತ ಗುಣತ್ತಮಯ
  81.  ಮಾಯಾ ಮನುಷಾ ಚರಿತ್ರಾಯ
  82.  ಮಹಾದೇವಡಿ ಪುಜಿತಾಯ
  83.  ಸೆತುಕ್ರೈಟ್
  84.  ಜೀತಾ ವರಶಾಯೆ
  85.  ಸರ್ವ ತೀರ್ಥಮಯ
  86.  ಹರಾಯೆ
  87.  ಶ್ಯಾಮಂಗಯ
  88.  ಸುಂದರಾಯ
  89.  ಸುರಾಯ
  90.  ಪಿತವಾಸಸ
  91.  ಧನುರ್ಧರಾಯ
  92.  ಸರ್ವ ಯಜ್ಞಾಧಿಪಯ
  93.  ಯಜ್ವಿನ್
  94.  ಜರಾಮರಣ ವರ್ಜಿತಾಯ
  95.  ವಿಭೀಷಣ ಪ್ರತಿಷ್ಠಾತ್ರ
  96.  ಸರ್ವಭಾರಣ ವರ್ಜಿತಾಯ
  97.  ಪರಮತ್ಮನೆ
  98.  ಪರಬ್ರಹ್ಮನೆ
  99.  ಸಚಿದಾನಂದ ವಿಗ್ರಹಯ
  100. ಪರಸ್ಮಾಯಿ ಜ್ಯೋತಿಶೆ
  101. ಪರಸ್ಮಾಯಿ ಧಮ್ನೆ
  102. ಪರಕಾಶಾಯ
  103. ಪರತ್ಪಾರಾಯ
  104. ಪರೇಶಾಯ
  105. ಪರಕಾಯ
  106. ಪಾರಾಯ
  107. ಸರ್ವ ದೇವತ್ಮಕಾಯ
  108. ಪರಸ್ಮಾಯಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

    ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

  • ಸಿನಿಮಾ

    ಮಗನ ಫೋಟೋ ಹಾಕಿ ನಟ ಜಗ್ಗೇಶ್ ರವರನ್ನು ಟ್ರೊಲ್ ಮಾಡಿದ ರಮ್ಯಾ ಬೆಂಬಲಿಗರು..ಇದಕ್ಕೆ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…

  • ಸುದ್ದಿ

    ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

    ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…