News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
ಸುದ್ದಿ

ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

37

ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ.

ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು.

ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ ಆಗಿರುವ ಮೊಯಿನ್-ಉಲ್-ಹಕ್ ಇನ್ನೂ ಅಧಿಕಾರ ಸ್ವೀಕರಿಸಬೇಕಿದ್ದು ಮುಂದೆ ಯಾವ ಪರಿಣಾಮ ಆಗಲಿದೆ ನೋಡಬೇಕಿದೆ.

ಕಾಶ್ಮೀರ ವಿಚಾರವಾಗಿ ವಿಶ್ವ ಸಂಸ್ಥೆ  ಮಧ್ಯ ಪ್ರವೇಶ ಮಾಡಬೇಕು ಎಂಬ ಮಾತನ್ನು ಪಾಕ್ ಹೇಳಿದೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ  ಮನವಿ ಮಾಡಿ, ಕಾಶ್ಮೀರ ವಿಚಾರಕ್ಕೆ ಮಧ್ಯಸ್ಥಿಕೆ ವಹಿಸಲು ಕೇಳಿದ್ದು ಭಾರತ ಸಹಜವಾಗಿಯೇ ವಿರೋಧಿಸಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • ಉಪಯುಕ್ತ ಮಾಹಿತಿ, ಜೀವನಶೈಲಿ

    ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ‌ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…

  • ಗ್ಯಾಜೆಟ್

    ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

    ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.

  • ಸುದ್ದಿ

    ಈ ಕಂಪನಿಯಲ್ಲಿ ವಾರಕ್ಕೆ ಮೂರು ದಿನ ರಜೆ……!

    ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.