ದೇಶ-ವಿದೇಶ

ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

180

ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.

ಮೂಲ

ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.

ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.

ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ 

162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.

ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ

ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.

ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?

ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು  ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ   ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.

ಪರೀಕ್ಷೆ ಹೇಗೆ ನಡೆಯುತ್ತೆ?

ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.

ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…

  • ಆರೋಗ್ಯ

    ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

    ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಮನರಂಜನೆ

    ಬಿಗ್ ಬಾಸ್’ನಿಂದ ಮಧ್ಯರಾತ್ರಿ ಶಾಕಿಂಗ್ ಎಲಿಮನೇಷನ್..!ರಾತ್ರೋರಾತ್ರಿ ಮನೆಯಿಂದ ಹೊರಹೋದವರು ಯಾರು?ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.