ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.
ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.
ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ
162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.
ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ
ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.
ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?
ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.
ಪರೀಕ್ಷೆ ಹೇಗೆ ನಡೆಯುತ್ತೆ?
ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.
ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…