News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ದೇಶ-ವಿದೇಶ

ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

515

ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.

ಮೂಲ

ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.

ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.

ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ

162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.

ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ

ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.

ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?

ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.

ಪರೀಕ್ಷೆ ಹೇಗೆ ನಡೆಯುತ್ತೆ?

ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.

ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • ವಿಜ್ಞಾನ

    ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

    ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…

  • ಸುದ್ದಿ

    ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

    ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…