News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

516

ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.

ಮೂಲ

ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.

ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.

ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ

162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.

ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ

ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.

ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?

ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.

ಪರೀಕ್ಷೆ ಹೇಗೆ ನಡೆಯುತ್ತೆ?

ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.

ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ಸ್ಪೂರ್ತಿ

    51ವರ್ಷದ ಮಹಿಳೆ ಮಾಡಿರುವ ಸಾಧನೆಯ ಬಗ್ಗೆ ನೀವು ತಿಳಿದ್ರೆ ಅಚ್ಚರಿ ಪಡೋದ್ರಲ್ಲಿ ಡೌಟ್ ಇಲ್ಲ.!

    ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.

  • ಸುದ್ದಿ

    ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

    ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….

  • ಸುದ್ದಿ

    ಬೆಂಗಳೂರಿನ ಪುಂಡ ಪೋಕರಿಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್..!ಏಕೆ ಗೊತ್ತಾ..?ಈ ಲೇಖನ ಓದಿ…

    ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…