ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.
ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.
ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ
162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.
ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ
ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.
ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?
ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.
ಪರೀಕ್ಷೆ ಹೇಗೆ ನಡೆಯುತ್ತೆ?
ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.
ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…