ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.
ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.
ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ
162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.
ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ
ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.
ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?
ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.
ಪರೀಕ್ಷೆ ಹೇಗೆ ನಡೆಯುತ್ತೆ?
ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.
ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಗೂಗಲ್ನ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ. ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್ ಅಪ್ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….