News

ದೇಶ-ವಿದೇಶ

ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

490

ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.

ಮೂಲ

ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.

ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.

ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ

162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.

ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ

ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.

ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?

ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.

ಪರೀಕ್ಷೆ ಹೇಗೆ ನಡೆಯುತ್ತೆ?

ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.

ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ದೇಶ-ವಿದೇಶ

    ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

    ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.

  • ಸಂಬಂಧ

    ಒಂದು ಫೋಟೋಗಾಗಿ ಮದುವೆಮನೆಯಲ್ಲೇ ಕಿತ್ತಾಡಿಕೊಂಡ ವಧು ವರರು!ಆಮೇಲೆ ಏನಾಯ್ತು ಗೊತ್ತಾ???

    ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾರವರ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…