News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

609

ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಯಾವುದು ಆ ಹಳ್ಳಿ..?ಅದು ಇಲ್ಲಿದೆ…?

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಈ ಹಳ್ಳಿ ಏಷಿಯಾದ ಅತ್ಯಂತ ಶ್ರೀಮಂತ ಗ್ರಾಮವಾಗಿದ್ದು ಹೇಗೆ ಗೊತ್ತಾ..?

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದ್ದು ಏಕೆ..?

ಕೇಂದ್ರದ  ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಿರುವ ಏಕೈಕ ಗ್ರಾಮ..!

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • ಉಪಯುಕ್ತ ಮಾಹಿತಿ

    ನಿಮ್ಮ ಹುಟ್ಟು ಹಬ್ಬದ ಸಂಧರ್ಭದಲ್ಲಿ ಕೇಕ್ ಮೇಲೆ ಮೋಂಬತ್ತಿ ಉರಿಸುತ್ತಿರಾ!ಹಾಗದ್ರೆ ತಪ್ಪದೇ ಈ ಸುದ್ದಿ ನೋಡಿ..

    ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…