News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

616

ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಯಾವುದು ಆ ಹಳ್ಳಿ..?ಅದು ಇಲ್ಲಿದೆ…?

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಈ ಹಳ್ಳಿ ಏಷಿಯಾದ ಅತ್ಯಂತ ಶ್ರೀಮಂತ ಗ್ರಾಮವಾಗಿದ್ದು ಹೇಗೆ ಗೊತ್ತಾ..?

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದ್ದು ಏಕೆ..?

ಕೇಂದ್ರದ  ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಿರುವ ಏಕೈಕ ಗ್ರಾಮ..!

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿ ನೆನೆಸಿದ ನೀರನ್ನು ಚೆಲ್ಲುವ ಬದಲು, ಪ್ರತಿದಿನ ಬೆಳ್ಳಗ್ಗೆ ಒಂದು ಗ್ಲಾಸ್ ಒಣ ದ್ರಾಕ್ಷಿ ನೀರು ಕುಡಿದು ನೋಡಿ…

    ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…