News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

608

ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಯಾವುದು ಆ ಹಳ್ಳಿ..?ಅದು ಇಲ್ಲಿದೆ…?

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಈ ಹಳ್ಳಿ ಏಷಿಯಾದ ಅತ್ಯಂತ ಶ್ರೀಮಂತ ಗ್ರಾಮವಾಗಿದ್ದು ಹೇಗೆ ಗೊತ್ತಾ..?

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದ್ದು ಏಕೆ..?

ಕೇಂದ್ರದ  ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಿರುವ ಏಕೈಕ ಗ್ರಾಮ..!

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ವಿತರಣೆ

    ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…

  • ಸುದ್ದಿ

    1200 ಕೋಟಿ ಕೊಡುತ್ತೇನೆಂದರೂ ತನ್ನ ಮಗಳನ್ನು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ. ಈ ಕೋಟಿ ಅಧಿಪತಿಯ ರೋದನೆ ತೀರುವುದು ಯಾವಾಗ.?

    ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • inspirational

    Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ

    2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್‌ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…

  • ಸುದ್ದಿ

    ಷಾಕಿಂಗ್ ನ್ಯೂಸ್ ; ಭಿಕ್ಷುಕಿಯ ಅಕೌಂಟಿನಲ್ಲಿ ಪತ್ತೆಯಾಯ್ತು 5 ಕೋಟಿಗೂ ಹೆಚ್ಚು ಹಣ,.!ಹೇಗೆ ಗೊತ್ತಾ,..!!

    ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್​ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್​ನ ಜಮ್ಮಲ್ ಟ್ರಸ್ಟ್​ ಬ್ಯಾಂಕ್​ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…