News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸುದ್ದಿ

ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

608

ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಯಾವುದು ಆ ಹಳ್ಳಿ..?ಅದು ಇಲ್ಲಿದೆ…?

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಈ ಹಳ್ಳಿ ಏಷಿಯಾದ ಅತ್ಯಂತ ಶ್ರೀಮಂತ ಗ್ರಾಮವಾಗಿದ್ದು ಹೇಗೆ ಗೊತ್ತಾ..?

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದ್ದು ಏಕೆ..?

ಕೇಂದ್ರದ  ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಿರುವ ಏಕೈಕ ಗ್ರಾಮ..!

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

    ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…