ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ಕೇಂದ್ರದ ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.