ಸುದ್ದಿ

ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

598

ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಯಾವುದು ಆ ಹಳ್ಳಿ..?ಅದು ಇಲ್ಲಿದೆ…?

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಈ ಹಳ್ಳಿ ಏಷಿಯಾದ ಅತ್ಯಂತ ಶ್ರೀಮಂತ ಗ್ರಾಮವಾಗಿದ್ದು ಹೇಗೆ ಗೊತ್ತಾ..?

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದ್ದು ಏಕೆ..?

ಕೇಂದ್ರದ  ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಿರುವ ಏಕೈಕ ಗ್ರಾಮ..!

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ರೈಡ್!ಅಲ್ಲಿ ಸಿಕ್ಕಿದ್ದು ಏನು ಗೊತ್ತಾ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್‍ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್‍ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…

  • ಜೀವನಶೈಲಿ

    ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

    ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading