News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

608

ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಯಾವುದು ಆ ಹಳ್ಳಿ..?ಅದು ಇಲ್ಲಿದೆ…?

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಈ ಹಳ್ಳಿ ಏಷಿಯಾದ ಅತ್ಯಂತ ಶ್ರೀಮಂತ ಗ್ರಾಮವಾಗಿದ್ದು ಹೇಗೆ ಗೊತ್ತಾ..?

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದ್ದು ಏಕೆ..?

ಕೇಂದ್ರದ  ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಿರುವ ಏಕೈಕ ಗ್ರಾಮ..!

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾರವರ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

  • ಸಿನಿಮಾ

    ‘ಪದ್ಮಾವತಿ’ ಚಿತ್ರ ಬಿಡುಗಡೆ ತಡೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜವಂಶಸ್ಥರು..!ತಿಳಿಯಲು ಈ ಲೇಖನ ಓದಿ …

    ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…