ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ಕೇಂದ್ರದ ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.