ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್ ಸ್ಪಷ್ಟಪಡಿಸಿದೆ.
ಸ್ವಿಸ್ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಗಿಂದಾಗ್ಗೆ ಹಂಚಿಕೊಳ್ಳುವುದಾಗಿ ಹೇಳಿದೆ.
ಜಾರಿಗೆ ಯಾವಾಗ?
ಇದು 2018 ರಿಂದ ಜಾರಿಗೊಳಿಸಲು ಯೋಜನೆ ಮಾಡಲಾಗಿದೆ. 2019 ರಲ್ಲಿ ಮೊದಲ ಹಂತದ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಗುವುದು.
ಯಾವಾಗಿಂದ ಇದು ಶುರುವಾಗುವುದೆಂದು ಶೀಘ್ರದಲ್ಲಿಯೇ ಮೋದಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸ್ವಿಸ್ ಫೆಡರಲ್ ಕೌನ್ಸಿಲ್ ಹೇಳಿದೆ.
ವಿದೇಶದಲ್ಲಿ ಸಂಗ್ರಹಿಸಿರುವ ಅಕ್ರಮ ಸಂಪತ್ತನ್ನು ಕೂಡಿಡಲು ಸ್ವಿಡ್ಜರ್ ಲ್ಯಾಂಡ್ ಸ್ವರ್ಗವಾಗಿತ್ತು. ಇದೀಗ ಸ್ವಿಸ್ ಬ್ಯಾಂಕ್’ನ ನಿರ್ಧಾರದಿಂದ ಕಾಳಧನಿಕರಲ್ಲಿ ನಡುಕ ಹುಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…