ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್ ಸ್ಪಷ್ಟಪಡಿಸಿದೆ.
ಸ್ವಿಸ್ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಗಿಂದಾಗ್ಗೆ ಹಂಚಿಕೊಳ್ಳುವುದಾಗಿ ಹೇಳಿದೆ.
ಜಾರಿಗೆ ಯಾವಾಗ?
ಇದು 2018 ರಿಂದ ಜಾರಿಗೊಳಿಸಲು ಯೋಜನೆ ಮಾಡಲಾಗಿದೆ. 2019 ರಲ್ಲಿ ಮೊದಲ ಹಂತದ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಗುವುದು.
ಯಾವಾಗಿಂದ ಇದು ಶುರುವಾಗುವುದೆಂದು ಶೀಘ್ರದಲ್ಲಿಯೇ ಮೋದಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸ್ವಿಸ್ ಫೆಡರಲ್ ಕೌನ್ಸಿಲ್ ಹೇಳಿದೆ.
ವಿದೇಶದಲ್ಲಿ ಸಂಗ್ರಹಿಸಿರುವ ಅಕ್ರಮ ಸಂಪತ್ತನ್ನು ಕೂಡಿಡಲು ಸ್ವಿಡ್ಜರ್ ಲ್ಯಾಂಡ್ ಸ್ವರ್ಗವಾಗಿತ್ತು. ಇದೀಗ ಸ್ವಿಸ್ ಬ್ಯಾಂಕ್’ನ ನಿರ್ಧಾರದಿಂದ ಕಾಳಧನಿಕರಲ್ಲಿ ನಡುಕ ಹುಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…