News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

186

ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್ ಸ್ಪಷ್ಟಪಡಿಸಿದೆ.

ಸ್ವಿಸ್ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಗಿಂದಾಗ್ಗೆ ಹಂಚಿಕೊಳ್ಳುವುದಾಗಿ ಹೇಳಿದೆ.

ಜಾರಿಗೆ ಯಾವಾಗ?

ಇದು 2018 ರಿಂದ ಜಾರಿಗೊಳಿಸಲು ಯೋಜನೆ ಮಾಡಲಾಗಿದೆ.  2019 ರಲ್ಲಿ ಮೊದಲ ಹಂತದ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಗುವುದು.

ಯಾವಾಗಿಂದ ಇದು ಶುರುವಾಗುವುದೆಂದು ಶೀಘ್ರದಲ್ಲಿಯೇ ಮೋದಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸ್ವಿಸ್ ಫೆಡರಲ್ ಕೌನ್ಸಿಲ್ ಹೇಳಿದೆ.

 

ವಿದೇಶದಲ್ಲಿ ಸಂಗ್ರಹಿಸಿರುವ ಅಕ್ರಮ ಸಂಪತ್ತನ್ನು ಕೂಡಿಡಲು ಸ್ವಿಡ್ಜರ್ ಲ್ಯಾಂಡ್ ಸ್ವರ್ಗವಾಗಿತ್ತು. ಇದೀಗ ಸ್ವಿಸ್ ಬ್ಯಾಂಕ್’ನ  ನಿರ್ಧಾರದಿಂದ ಕಾಳಧನಿಕರಲ್ಲಿ ನಡುಕ ಹುಟ್ಟಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದವರಿಂದ ಕುದುರೆ ವ್ಯಾಪಾರ: ಸಿಎಂ ಕಮಲ್‍ನಾಥ್ ಹೇಳಿಕೆ….!

    ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…

  • ಆರೋಗ್ಯ

    ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತೀರಾ! ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ.

    ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…

  • ಸುದ್ದಿ

    ಅಪರಿಚಿತ ವ್ಯಕ್ತಿಗಳಿಂದ ಮೊಬೈಲ್‌ ಚಾರ್ಜರ್‌ ಪಡೆಯುವ ಮುನ್ನ ಎಚ್ಚರ…!

    ಇಂದಿನ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಮೊಬೈಲ್‌ ಚಾರ್ಜರ್‌ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್‌ ಆಫ್‌ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್‌ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್‌ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್‌ ಕೇಬಲ್‌ ಪಡೆಯುವುದರಿಂದಲೂ ಮೊಬೈಲ್‌ ಗೆ ವೈರಸ್‌ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…

  • inspirational

    ಮಂಗಳ ಗ್ರಹ

    ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…