News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕ್ರೀಡೆ

ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಬಾಂಗ್ಲಾದೇಶದ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು!ತಿಳಿಯಲು ಈ ಲೇಖನ ಓದಿ….

352

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ  ಭಾರತ ಮತ್ತು ಬಾಂಗ್ಲಾದೇಶಗಳು ಸೆಮಿ ಫೈನಲ್ ಪ್ರವೇಶಿಸಿವೆ.

ಇದರ ಬೆನ್ನಲ್ಲೇ ಬಾಂಗ್ಲಾದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು  ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.

ವಿವಾದಿತ ಚಿತ್ರ :-

                                                                                          ಮೂಲ

ಈ ಚಿತ್ರದಲ್ಲಿ ಹುಲಿಗೆ ಬಾಂಗ್ಲಾದೇಶದ ಭಾವುಟ ಹೊದಿಸಿ, ನಾಯಿಯೊಂದಕ್ಕೆ ಭಾರತದ ತ್ರಿವರ್ಣ ಧ್ವಜವನ್ನು ಹೊಂದಿಸಲಾಗಿದೆ. ಅಂತೆಯೇ ನಾಯಿಯನ್ನು ಹುಲಿ ಅಟ್ಟಾಡಿಸುತ್ತಿರುವಂತೆ ಚಿತ್ರ ಬಿಡಿಸಿ ಸಾಮಾಜಿಕ  ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ. ಇದೀಗ ಈ ವಿವಾದಿತ ಚಿತ್ರ  ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಬಾಂಗ್ಲಾದೇಶದ ಕಿಡಿಗೇಡಿ ಅಭಿಮಾನಿಗಳು ಕೀಟಲೆ ಇದೆ ಮೊದಲಲ್ಲ, ಈ ಹಿಂದೆಯೂ ಸಹ  ಧೋನಿ ರುಂಡವನ್ನು ಬಾಂಗ್ಲಾದೇಶ ಬೌಲರ್ ಒಬ್ಬ ಹಿಡಿದಿರುವ ರೀತಿ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು.

ಮೂಲ

ಅಲ್ಲಿಗೂ ಸುಮ್ಮನಿರದ ಬಾಂಗ್ಲಾದೇಶದ  ಸ್ಥಳೀಯ ಪತ್ರಿಕೆಯೊಂದು ಭಾರತೀಯ ಕ್ರಿಕೆಟ್ ಆಟಗಾರರ ಅರ್ಧ ತಲೆ ಬೋಳಿಸಿ ಚಿತ್ರ ಪ್ರಕಟಿಸಿತ್ತು, ಬಾಂಗ್ಲಾ ಕ್ರಿಕೆಟಿಗನೋರ್ವ ಭಾರತೀಯ ಕ್ರಿಕೆಟಿಗರ ತಲೆ ಬೋಳಿಸಿದ ರೀತಿಯಲ್ಲಿ ಚಿತ್ರ ಪ್ರಕಟಿಸಿ ವಿವಾದಕ್ಕೀಡಾಗಿತ್ತು. ವ್ಯಾಪಕ  ವಿರೋಧದ ಬಳಿಕ ಆ ಚಿತ್ರವನ್ನು ಪತ್ರಿಕೆ ತೆಗೆದು ಹಾಕಿತ್ತು.

                                       ಮೂಲ

ಇದೀಗ ಮತ್ತೊಮ್ಮೆ ಕಿಡಿಗೇಡಿ ಬಾಂಗ್ಲಾದೇಶ ಅಭಿಮಾನಿಗಳು ಮತ್ತೆ ಭಾರತದ ಗೌರವಕ್ಕೆ ಧಕ್ಕೆ ತರುವಂತಹ ಚಿತ್ರ ಬಿಡಿಸಿ ಭಾರತೀಯರನ್ನು ಕೆಣಕಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….

  • ಜ್ಯೋತಿಷ್ಯ

    ಶ್ರೀ ರಾಮನವಮಿಯ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…

  • ಮನರಂಜನೆ

    ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

    ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…