News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಬಾಂಗ್ಲಾದೇಶದ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು!ತಿಳಿಯಲು ಈ ಲೇಖನ ಓದಿ….

350

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ  ಭಾರತ ಮತ್ತು ಬಾಂಗ್ಲಾದೇಶಗಳು ಸೆಮಿ ಫೈನಲ್ ಪ್ರವೇಶಿಸಿವೆ.

ಇದರ ಬೆನ್ನಲ್ಲೇ ಬಾಂಗ್ಲಾದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು  ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.

ವಿವಾದಿತ ಚಿತ್ರ :-

                                                                                          ಮೂಲ

ಈ ಚಿತ್ರದಲ್ಲಿ ಹುಲಿಗೆ ಬಾಂಗ್ಲಾದೇಶದ ಭಾವುಟ ಹೊದಿಸಿ, ನಾಯಿಯೊಂದಕ್ಕೆ ಭಾರತದ ತ್ರಿವರ್ಣ ಧ್ವಜವನ್ನು ಹೊಂದಿಸಲಾಗಿದೆ. ಅಂತೆಯೇ ನಾಯಿಯನ್ನು ಹುಲಿ ಅಟ್ಟಾಡಿಸುತ್ತಿರುವಂತೆ ಚಿತ್ರ ಬಿಡಿಸಿ ಸಾಮಾಜಿಕ  ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ. ಇದೀಗ ಈ ವಿವಾದಿತ ಚಿತ್ರ  ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಬಾಂಗ್ಲಾದೇಶದ ಕಿಡಿಗೇಡಿ ಅಭಿಮಾನಿಗಳು ಕೀಟಲೆ ಇದೆ ಮೊದಲಲ್ಲ, ಈ ಹಿಂದೆಯೂ ಸಹ  ಧೋನಿ ರುಂಡವನ್ನು ಬಾಂಗ್ಲಾದೇಶ ಬೌಲರ್ ಒಬ್ಬ ಹಿಡಿದಿರುವ ರೀತಿ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು.

ಮೂಲ

ಅಲ್ಲಿಗೂ ಸುಮ್ಮನಿರದ ಬಾಂಗ್ಲಾದೇಶದ  ಸ್ಥಳೀಯ ಪತ್ರಿಕೆಯೊಂದು ಭಾರತೀಯ ಕ್ರಿಕೆಟ್ ಆಟಗಾರರ ಅರ್ಧ ತಲೆ ಬೋಳಿಸಿ ಚಿತ್ರ ಪ್ರಕಟಿಸಿತ್ತು, ಬಾಂಗ್ಲಾ ಕ್ರಿಕೆಟಿಗನೋರ್ವ ಭಾರತೀಯ ಕ್ರಿಕೆಟಿಗರ ತಲೆ ಬೋಳಿಸಿದ ರೀತಿಯಲ್ಲಿ ಚಿತ್ರ ಪ್ರಕಟಿಸಿ ವಿವಾದಕ್ಕೀಡಾಗಿತ್ತು. ವ್ಯಾಪಕ  ವಿರೋಧದ ಬಳಿಕ ಆ ಚಿತ್ರವನ್ನು ಪತ್ರಿಕೆ ತೆಗೆದು ಹಾಕಿತ್ತು.

                                       ಮೂಲ

ಇದೀಗ ಮತ್ತೊಮ್ಮೆ ಕಿಡಿಗೇಡಿ ಬಾಂಗ್ಲಾದೇಶ ಅಭಿಮಾನಿಗಳು ಮತ್ತೆ ಭಾರತದ ಗೌರವಕ್ಕೆ ಧಕ್ಕೆ ತರುವಂತಹ ಚಿತ್ರ ಬಿಡಿಸಿ ಭಾರತೀಯರನ್ನು ಕೆಣಕಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…

  • ಗ್ಯಾಜೆಟ್

    ಗ್ರಾಹಕರಿಗೊಂದು ಖುಷಿಯ ಸುದ್ದಿ ‘ಜಿಯೋ 4ಜಿ ಫೀಚರ್ ಫೋನ್ ‘ ..!ತಿಳಿಯಲು ಈ ಲೇಖನ ಓದಿ ..

    ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.

  • ಉಪಯುಕ್ತ ಮಾಹಿತಿ

    ಗರ್ಭಿಣಿಯರಿಗೆ ವರದಾನವಾಗಿರುವ ಮಾತೃಪೂರ್ಣ ಯೋಜನೆಯ ಬಗ್ಗೆ ನಿಮಗೆಷ್ಟು ಗೊತ್ತು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲಾ ತಾಯಿಂದಿರಿಗೆ ಉಪಯೋಗವಾಗಲಿ..

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.  ಶಿಶು ಮರಣ  ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾ‍ಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…