ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.
ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಮೇಲೆ ದಾಳಿ:-
ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.
ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.
ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.
ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.
ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.