News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

“ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

497

ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ.  ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು  ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ  ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.

ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ.  ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು  ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ! 

ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.

ಚಾಚಾ ಶಿಕಾಗೋರವರು ಮಹೇಂದ್ರ ಸಿಂಗ್  ಧೋನಿಯ ಅಪ್ಪಟ ಅಭಿಮಾನಿ :-

ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.

ಅಷ್ಟಕ್ಕೂ, ಇವರಿಗೆ ಭಾರತದ ತಂಡದ ಮೇಲೇಕೆ ಪ್ರೀತಿ ???

ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.

ಇವರು ಭಾರತ-ಪಾಕಿಸ್ತಾನದ ಯಾವ ಮ್ಯಾಚ್ ನೋಡದೇ ಬಿಟ್ಟಿಲ್ಲ :-

2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.

ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ  ನಮ್ಮ  ಧನ್ಯವಾದಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ರಾಶಿಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ವ್ಯಕ್ತಿ ವಿಶೇಷಣ

    ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ..!ಅವರ ಬಗ್ಗೆ ತಿಳಿಯಲು ಈ ಲೇಖನ ಓದಿ..

    ರೈತ ನಾಯಕ ,ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್‌ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…