ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.
ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ. ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ! 
ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.
ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.
ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.
2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.
ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ ನಮ್ಮ ಧನ್ಯವಾದಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….