News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

457

ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ  ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್‌ಕ್ಯಾಲೆಂಡರ್‌ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್‌ ಆಪ್‌ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್‌ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್‌ಲೋಡ್‌ಆದ ನಂತರಇಂಡಿಕ್‌ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್‌ನಲ್ಲಿಕ್ವಿಕ್ ರೆಫರೆನ್ಸ್‌ಗೈಡ್ ಆಪ್‌ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ ಮೊಬೈಲ್‌ಡಿವೈಸ್‌ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್‌ಟೆಕ್ನಾಲಜೀಸ್‌ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌  ಆಪ್‌ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್‌ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್‌ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ  ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್‌ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್‌ನೆಟ್‌ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್‌ಅಂಡ್‌ಡಿ ತಂಡವನ್ನು ಹೊಂದಿದ್ದು ಡಿಜಿಟಲ್‌ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…