ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್ಕ್ಯಾಲೆಂಡರ್ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್ ಆಪ್ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್ಲೋಡ್ಆದ ನಂತರಇಂಡಿಕ್ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್ನಲ್ಲಿಕ್ವಿಕ್ ರೆಫರೆನ್ಸ್ಗೈಡ್ ಆಪ್ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ ಮೊಬೈಲ್ಡಿವೈಸ್ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್ಟೆಕ್ನಾಲಜೀಸ್ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್ ಕ್ಯಾಲೆಂಡರ್ ಆಪ್ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್ನೆಟ್ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್ಅಂಡ್ಡಿ ತಂಡವನ್ನು ಹೊಂದಿದ್ದು ಡಿಜಿಟಲ್ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…