News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

457

ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ  ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್‌ಕ್ಯಾಲೆಂಡರ್‌ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್‌ ಆಪ್‌ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್‌ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್‌ಲೋಡ್‌ಆದ ನಂತರಇಂಡಿಕ್‌ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್‌ನಲ್ಲಿಕ್ವಿಕ್ ರೆಫರೆನ್ಸ್‌ಗೈಡ್ ಆಪ್‌ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ ಮೊಬೈಲ್‌ಡಿವೈಸ್‌ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್‌ಟೆಕ್ನಾಲಜೀಸ್‌ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌  ಆಪ್‌ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್‌ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್‌ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ  ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್‌ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್‌ನೆಟ್‌ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್‌ಅಂಡ್‌ಡಿ ತಂಡವನ್ನು ಹೊಂದಿದ್ದು ಡಿಜಿಟಲ್‌ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

    ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.  ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…

  • ವೀಡಿಯೊ ಗ್ಯಾಲರಿ

    ನಮ್ಮ ಮುಸಲ್ಮಾನ್ ಭಾಂದವನ ಬಾಯಲ್ಲಿ ಸುಪ್ರಭಾತದ ಅರ್ಥ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ನೋಡಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’  ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!