News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

456

ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ  ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್‌ಕ್ಯಾಲೆಂಡರ್‌ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್‌ ಆಪ್‌ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್‌ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್‌ಲೋಡ್‌ಆದ ನಂತರಇಂಡಿಕ್‌ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್‌ನಲ್ಲಿಕ್ವಿಕ್ ರೆಫರೆನ್ಸ್‌ಗೈಡ್ ಆಪ್‌ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ ಮೊಬೈಲ್‌ಡಿವೈಸ್‌ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್‌ಟೆಕ್ನಾಲಜೀಸ್‌ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌  ಆಪ್‌ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್‌ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್‌ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ  ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್‌ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್‌ನೆಟ್‌ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್‌ಅಂಡ್‌ಡಿ ತಂಡವನ್ನು ಹೊಂದಿದ್ದು ಡಿಜಿಟಲ್‌ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…