ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್ಕ್ಯಾಲೆಂಡರ್ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್ ಆಪ್ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್ಲೋಡ್ಆದ ನಂತರಇಂಡಿಕ್ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್ನಲ್ಲಿಕ್ವಿಕ್ ರೆಫರೆನ್ಸ್ಗೈಡ್ ಆಪ್ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ ಮೊಬೈಲ್ಡಿವೈಸ್ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್ಟೆಕ್ನಾಲಜೀಸ್ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್ ಕ್ಯಾಲೆಂಡರ್ ಆಪ್ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್ನೆಟ್ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್ಅಂಡ್ಡಿ ತಂಡವನ್ನು ಹೊಂದಿದ್ದು ಡಿಜಿಟಲ್ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…