ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

ಇಂಡಿಯನ್ ಡಯಾಟೆಟಿಕ್ ಅಸೋಸಿ ಯೇ?ನ್, ಬೆಂಗಳೂರು ಚಾಪ್ಟರ್ ಇಂದು ಜನಪ್ರಿಯವಾದ ಅಷ್ಟೇನು ಆರೋಗ್ಯಕರವಲ್ಲದ ತಿನಿಸಿ ಗಿಂತ ಆರೋಗ್ಯಕರ ಕುರುಕುಲು ತಿಂಡಿಗಳ ಆಯ್ಕೆ ಯ ವಿನೂತನ ಆರೋಗ್ಯ ಉಪಕ್ರಮ- ದಿ ಹೆಲ್ತ್ ಸ್ವಾಪ್ಗೆ ಚಾಲನೆ ನೀಡಿತು. ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು.

ಪ್ರಸ್ತುತದ ಕುರುಕುಲು ತಿನಿಸಿನ ಪ್ರವೃತ್ತಿಯನ್ನು ಗಮನಿಸಿ ಖ್ಯಾತ ಪೌಷ್ಠಿಕ ತಜ್ಞರು, ಐಡಿಎ ಬೆಂಗಳೂರು ಚಾಪ್ಟರ್ ಅಧ್ಯಕ್ಷರು ಹಾಗೂ ಮೌಂಟ್ ಕಾರ್ಮಲ್ ಕಾಲೇಜಿನ ನ್ಯೂಟ್ರಿನ್ ಅಂಡ್ ಡಯಾಟೆಟಿಕ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗೀತಾ ಸಂತೋಷ್, ಡಯೆಟ್,ನ್ಯೂಟ್ರಿನ್ ಅಂಡ್ ವೆಲ್ನೆಸ್ ಕನ್ಸಲ್ಟೆಂಟ್ ಶೀಲಾ ಕೃಪಸ್ವಾಮಿ, ವೆಲ್ನೆಸ್ ಉದ್ಯಮದ ಆರ್ಡಿ, ಟ್ರಾನ್ಸ್ವ್ಯೂ ಎಂಟರ್ಪ್ರೈಸ್ನ ಜನರಲ್ ಮ್ಯಾನೇಜರ್ ಅಂಜನಾ ನಾಯರ್, ಚೀಫ್ ಕ್ಲಿನಿಕಲ್ ಡಯೆಟಿಷಿಯನ್ ಮತ್ತು ಅಪೋಲೋ
ಆಸ್ಪತ್ರೆಗಳ ಮುಖ್ಯಸ್ಥೆ ಡಾ.ಪ್ರಿಯಾಂಕ ರೋಹಟಗಿ ಭಾರತೀಯರಿಗೆ ರುಚಿಕರ, ಪೋಷಕಾಂಶ ಶಕ್ತಿಯುಳ್ಳ ಆರೋಗ್ಯಕರ ಆಯ್ಕೆಗಳ ಮೂಲಕ ಅನಾರೋಗ್ಯಕರ ಆಯ್ಕೆಗಳನ್ನು ನಿವಾರಿಸುವ ಉಪಕ್ರಮಕ್ಕೆ ಚಾಲನೆ ನೀಡಿದರು.
ಈ ಉಪಕ್ರಮ ಕುರಿತು ಡಾ.ಗೀತಾ ಸಂತೋಷ, ‘ವೇಗದ ಜೀವನದ ಯುಗ ದಲ್ಲಿ ಆರೋಗ್ಯಕರ ಕುರುಕುಲು ನಿಮ್ಮ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುರುಕುಲು ಸೇವನೆ ಸರಿಯಾದ ಪೋಷಕಾಂಶಗಳನ್ನು ಪಡೆ ಯಲು ಮತ್ತೊಂದು ಅವಕಾಶ ನೀಡುತ್ತದೆ. ಕುರುಕುಲು ತಿನಿಸನ್ನು ಸರಿ ಯಾದ ಪ್ರಮಾಣದ ಪೋಷಕಾಂಶಗಳ ಅದರಲ್ಲೂ
ಕಾರ್ಬೊ ಹೈಡ್ರೇಟ್ಗಳು, ಪ್ರೊಟೀನ್, ವಿಟಮಿನ್ಗಳು ಮತ್ತು ಮಿನರಲ್ಗಳೊಂದಿಗೆ ಸೇವಿಸುವುದು ಸೂಕ್ತ. ಕುರುಕುಲು ತಿಂಡಿಯ ಪೌಷ್ಠಿಕತೆಯ ಅಂಶವನ್ನು ಅದರಲ್ಲಿ ಪೌಷ್ಠಿಕತೆಯ ಅಂಶ ಕುರಿತು ಓದುವುದರಿಂದ ಪಡೆಯಬಹುದು. ಉತ್ತಮ ಆರೋಗ್ಯಕ್ಕೆ ಮುಖ್ಯವಾದುದು ವ್ಯಾಯಾಮದೊಂದಿಗೆಪೋಷಕಾಂಶಯುಕ್ತ ಸಮತೋಲನದ ಆಹಾರ’ಎಂದರು.

ಡಾ.ಪ್ರಿಯಾಂಕ ರೋಹಟಗಿ, ‘ಆರೋಗ್ಯಕರ ಕುರುಕುಲು ಸೇವನೆ ಊಟದ ಅಂತರದ ನಡುವೆ ಹಸಿವನ್ನು ನಿವಾರಿಸಲು ಮಹತ್ತರ ಕ್ರಮವಾಗಿದೆ. ಇದರೊಂದಿಗೆ ಅಂತಿಮವಾಗಿ
ಹಸಿವು ಮತ್ತು ಮುಂದಿನ ಊಟದಲ್ಲಿ ಹೆಚ್ಚು ತಿನ್ನುವುದು ತಪ್ಪುತ್ತದೆ. ಇದರಿಂದ ದೇಹತೂಕ ನಿರ್ವಹಿಸಲು ನೆರವಾಗುತ್ತದೆ. ಅನಾರೋಗ್ಯಕರ ಆಹಾರವನ್ನು ಉತ್ತಮ ಆಹಾರ ಹಾಗೂ ವ್ಯಾಯಾಮದೊಂದಿಗೆ ಬದಲಾಯಿಸಿದರೆ ನಿಮ್ಮ ಜೀವನಶೈಲಿ ಬದಲಾಯಿಸುವಲ್ಲಿ ಬಹಳ ಪರಿಣಾಮ ಬೀರುತ್ತದೆ’ ಎಂದರು.

ಗ್ರಾಹಕರಿಗೆ ಆರೋಗ್ಯಕರ ಆಯ್ಕೆಗಳನ್ನು ನೀಡುವಲ್ಲಿ ಆಹಾರ ಉತ್ಪಾದಕರ ಪಾತ್ರ ಕುರಿತು ಡಾ.ಅಂಜನಾ ನಾಯರ್, ‘ಇಂದು ನಾವು ಮೊಸರು, ಪ್ರೊಟೀನ್ ಬಾರ್ಗಳು
ಇತ್ಯಾದಿ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೆ ಆರೋಗ್ಯಕರ ಕುರುಕುಲು ವಿಭಾಗದಲ್ಲಿ ಹೆಚ್ಚು ಆವಿಷ್ಕಾರ ನಡೆಯಬೇಕಿದೆ’ ಎಂದರು.
ಈ ಕುರಿತು ಶೀಲಾ ಕೃಷ್ಣಸ್ವಾಮಿ ‘ಆರೋಗ್ಯಕರವಾದ ಆಹಾರ ಸೇವಿಸುವುದು ಕಷ್ಟವಲ್ಲ. ಇದು ಸರಿಯಾದ ಆಹಾರದ ಆಯ್ಕೆಗಳನ್ನು ಮಾಡುವುದು. ನನ್ನ ವೃತ್ತಿ ಜೀವನದಲ್ಲಿ ಸಾಕಷ್ಟು ಮಂದಿ ಆಯ್ಕೆಯ ಅವಕಾಶವಿಲ್ಲದೆ ಅನಾರೋಗ್ಯಕರ ಆಹಾರ ಆಯ್ಕೆ ಮಾಡಿಕೊಳ್ಳುವುದನ್ನು ಕಂಡಿದ್ದೇನೆ. ಮೊಳಕೆಕಾಳು, ತಾಜಾ ಹಣ್ಣುಗಳು ಮತ್ತಿತರೆ ಉತ್ತಮ ಆರೋಗ್ಯ ನೀಡುತ್ತವೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…