ಸಿನಿಮಾ

ಭಾರತೀಯ ಚಿತ್ರರಂಗದ ಮೊದಲ ಮಹಿಳಾ ಸೂಪರ್ಸ್ಟಾರ್ ಇನ್ನಿಲ್ಲ…

335

ಬಾಲಿವುಡ್‍ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.

ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.

1963ರ ಆಗಸ್ಟ್ 13 ರಂದು ತಮಿಳು ನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ ತಮ್ಮ 4ನೇ ವಯಸ್ಸಿನಲ್ಲಿ 1969 ರಲ್ಲಿ ಬಾಲನಟಿಯಾಗಿ ತಮಿಳಿನ ತುನೈವನ್ ಸಿನಿಮಾದಲ್ಲಿ ನಟಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ ನಟಿಸಿದ್ದ ಶ್ರೀದೇವಿ ಅವರಿಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ಸಿಕ್ಕಿತ್ತುಅದಾದ ನಂತರ 1978ರಲ್ಲಿ ಸೊಲ್ವ ಸಾವನ್ ಸಿನಿಮಾ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಶ್ರೀದೇವಿ ಸುಮಾರು 215 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

13ನೇ ವಯಸ್ಸಿನಲ್ಲಿ ಜೂಲಿ ಚಿತ್ರದೊಂದಿಗೆ ಬಾಲಿವುಡ್‍ಗೆ ಎಂಟ್ರಿಕೊಟ್ಟ ಶ್ರೀದೇವಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಿಂದಿ, ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದಲ್ಲಿ ನಟಿಸುವ ಮೂಲಕ ಪಂಚಭಾಷಾ ಕಲಾವಿದೆಯಾಗಿ ಪ್ರಸಿದ್ಧಿ ಪಡೆದಿದ್ದರು.

ಕನ್ನಡದಲ್ಲಿ ನಟಿಸಿದ್ದ ಚಿತ್ರಗಳು:-

ಕನ್ನಡದ ಭಕ್ತಕುಂಬಾರ, ಬಾಲಭಾರತ, ಹೆಣ್ಣು ಸಂಸಾರದ ಕಣ್ಣು, ಯಶೋಧ ಕೃಷ್ಣ, ಸಂಪೂರ್ಣ ರಾಮಯಣ, ಪ್ರಿಯಾದಲ್ಲಿ ನಟಿಸಿದ್ದರು. ರೆಬಲ್ ಸ್ಟಾರ್ ಅಂಬರೀಶ್, ರಜನಿಕಾಂತ್ ಜೊತೆ ಅಭಿನಯಿಸಿದ್ದ ಶ್ರೀದೇವಿ 80ರ ದಶಕದಲ್ಲಿ ಬಾಲಿವುಡ್ ಪ್ರಸಿದ್ಧ ಕಲಾವಿದೆಯಾಗಿ ಮಿಂಚಿದ್ದರು.

ಕಾರಣ :-

ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.

ಇನ್ನು ಶ್ರೀದೇವಿ  ಅವರಿಗೆ 2013 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಪರಸ್ಕರಿಸಲಾಗಿತ್ತು. 5 ಬಾರಿ ಫಿಲಂ ಫೇರ್ ಪ್ರಶಸ್ತಿ ಪಡೆದಿದ್ದ ಶ್ರೀದೇವಿ ಅವರಿಗೆ ಲೆಕ್ಕವಿಲ್ಲದಷ್ಟು ಪ್ರಶಸ್ತಿ ಪುರಸ್ಕಾರಗಳು ದೊರೆತಿದ್ದವು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • ವಿಚಿತ್ರ ಆದರೂ ಸತ್ಯ

    ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

    ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • inspirational

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….

  • ಜೀವನಶೈಲಿ

    ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳ ನಿರ್ಮೂಲನೆ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಮನೆಯಲ್ಲಿನ  ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ  ಎಲ್ಲಾ ಕೋಣೆಗಳನ್ನು  ಸ್ವಚ್ಛಗೊಳಿಸಿ  ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…