ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಭಾರತ-ಚೀನಾ ಜಗತ್ತಿನ ಎರಡು ಪ್ರಮುಖ ಶಕ್ತಿಗಳು. ಜನಸಂಖ್ಯೆ, ಆರ್ಥಿಕತೆ, ಸೈನ್ಯ ಮತ್ತು ಪ್ರಕೃತಿ ಸಂಪತ್ತು ಎಲ್ಲದರಲ್ಲೂ ಮುಂಚೂಣಿ ರಾಷ್ಟ್ರಗಳಾಗಿವೆ. ಇಂತಹ ಬಲಿಷ್ಠ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವುದು ಮೂರನೇ ಮಹಾಯುದ್ಧ ನಡೆಯುವ ಮೂನ್ಸೂಚನೆ ಕಾಣಿಸುತ್ತಿದೆ.
ಡೋಕ್ಲಾಂ ಗಡಿ ವಿಚಾರಕ್ಕಾಗಿ ಉಭಯ ದೇಶಗಳು ಜಟಾಪಟಿ ನಡೆದಿತ್ತು. ಇದೀಗ ಬಲಿಷ್ಠ ರಾಷ್ಟ್ರಗಳು ಯುದ್ಧಕ್ಕೆ ಸನ್ನದ್ಧವಾಗಿ ನಿಂತಿವೆ. ಇನ್ನು ಶಸ್ತ್ರಾಸ್ತ್ರಗಳ ವಿಷಯಕ್ಕೆ ಬಂದರೆ ಚೀನಾ ಭಾರತಕ್ಕಿಂತ ಹೆಚ್ಚು ಬಲಿಷ್ಠವಾಗಿದೆ. ಆದರೆ ಭಾರತ ಅಮೆರಿಕ ಮತ್ತು ಇಂಗ್ಲೆಂಡ್ ಸಹಕಾರದಿಂದ ಗೆಲುವು ಸಾಧಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಉಭಯ ದೇಶಗಳು ಅಪಾರ ಪ್ರಮಾಣದಲ್ಲಿ ವಿನಾಶಕಾರಿ ಅಣ್ವಸ್ತ್ರಗಳನ್ನು ಹೊಂದಿವೆ. ಮನುಕುಲಕ್ಕೆ ಮಾರಕವಾದ ಈ ಅಣ್ವಸ್ತ್ರಗಳನ್ನು ಪ್ರಯೋಗಿಸಲು ಎರಡೂ ದೇಶಗಳು ತೀರ್ಮಾನಿಸಿದರೆ ಪ್ರಪಂಚದ ಎರಡು ಪ್ರಾಚೀನ, ಮಹಾನ್ ನಾಗರಿಕತೆಗಳ ಮೇಲೆ ಮಾರಣಾಂತಿಕ ಹಲ್ಲೆಯಾಗುವುದು ಖಚಿತ.
ಇನ್ನು ಅಣ್ವಸ್ತ್ರ ಮುಕ್ತ, ಸಹಜ ಯುದ್ಧ ನಡೆದರೆ ಎರಡೂ ದೇಶಗಳು ನಿಕಟವಾಗಿ ಕಾದಾಡುತ್ತವೆ. ಶಸ್ತ್ರಾಸ್ತ್ರದ ದೃಷ್ಟಿಯಿಂದ ನೋಡಿದರೆ ಚೀನಾ ಭಾರತಕ್ಕಿಂತ ಹೆಚ್ಚು ಸಂಗ್ರಹ ಹೊಂದಿದೆ. ಈ ಪ್ರಕಾರ ಚೀನಾಕ್ಕೆ ಗೆಲುವಿನ ಅವಕಾಶ ಜಾಸ್ತಿ ಇದೆ.
ಚೀನಾದ ಪ್ರಮುಖ ನಗರಗಳನ್ನು ತಲುಪಬಲ್ಲ ಕ್ಷಿಪಣಿ ಸಾಮರ್ಥ್ಯ ಭಾರತಕ್ಕಿದೆ. ಆದರೆ ಚೀನಾದ ಹೆಚ್ಚುವರಿ ಶಕ್ತಿಯೆಂದರೆ ತನ್ನ ದೇಶದ ಗಡಿ ಪ್ರವೇಶ ಮಾಡುವುದಕ್ಕೆ ಮುನ್ನವೇ ಕ್ಷಿಪಣಿ ಹೊಡೆದುರುಳಿಸುವ ತಂತ್ರಜ್ಞಾನ ಹೊಂದಿದೆ. ಸೇನಾಶಕ್ತಿಯಲ್ಲೂ ಚೀನಾವೇ ಮುಂದಿದೆ. ಅಂಕಿ ಅಂಶವನ್ನೇ ಗಮನಿಸಿದರೆ ಇಲ್ಲೂ ಭಾರತಕ್ಕೆ ಹಿನ್ನಡೆಯಾಗಲಿದೆ.
ಆದರೆ ಭಾರತದ ಮೀಸಲು ಪಡೆ ಸಂಖ್ಯೆ ಹೆಚ್ಚಿದೆ.ಆದ್ದರಿಂದ ಸೇನಾ ಶಕ್ತಿಯಲ್ಲಿ ಚೀನಾಕ್ಕೆ ಭಾರತವನ್ನು ಹಿಂದಿಕ್ಕಲು ಸಾಧ್ಯವಾಗಲಾರದು.
ಒಂದು ವೇಳೆ ಯುದ್ಧ ನಡೆದರೆ ಚೀನಾಕ್ಕೆ ಪಾಕ್ ಸಹಾಯ ಮಾಡಬಹುದು. ಇದರ ಜತೆಗೆ ಭಾರತದ ವಿರುದ್ಧ ಸಮರ ಸಾರಬಹುದು. ಆಗ ಭಾರತ ಅತಂತ್ರಗೊಳ್ಳುವುದು ಖಚಿತ. ಆದರೆ ಭಾರತ ಆಂತಕ ಪಡುವ ಅಗತ್ಯವಿಲ್ಲ.
ಇಂತಹ ಹೊತ್ತಿನಲ್ಲಿ ಜಗತ್ತಿನ ದೊಡ್ಡಣ್ಣ ಅಮೆರಿಕ, ಇಂಗ್ಲೆಂಡ್, ಜಪಾನ್, ಫ್ರಾನ್ಸ್ ಭಾರತದ ನೆರವಿಗೆ ಧಾವಿಸುತ್ತದೆ. ಒಂದು ರೀತಿಯಲ್ಲಿ 3ನೇ ವಿಶ್ವಯುದ್ಧದ ಛಾಯೆ ಮೂಡತ್ತದೆ. ಈ ಹೊತ್ತಿನಲ್ಲಿ ಚೀನಾ ಸಂಪೂರ್ಣ ಸೋತು ಭಾರತಕ್ಕೆ ಶರಣಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…