News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
India, Sports, ಕ್ರೀಡೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

64

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು

ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

  • ಆಟೋಮೊಬೈಲ್ಸ್

    ಕೇವಲ 15 ನಿಮಿಷಗಳಲ್ಲಿ ಹೋಂಡಾ ಕಂಪನಿಯ ಎಲೆಕ್ಟ್ರಿಕ್ ಕಾರು ಚಾರ್ಜ್ ಆಗುತ್ತೆ..!ತಿಳಿಯಲು ಈ ಲೇಖನ ಓದಿ ..

    ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ

  • ಸುದ್ದಿ

    ಎಸ್‌ಬಿಐ ಗ್ರಾಹಕರು ಗಮನಿಸಬೇಕಾದ ವಿಷಯ ; ಅಕ್ಟೋಬರ್ 1 ರಿಂದ ಬದಲಾಗಲಿದೆ ಈ 6 ನಿಯಮ,.!ತಪ್ಪದೇ ತಿಳಿದುಕೊಳ್ಳಿ,.!

    ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್‌ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್‌ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್‌ನಿಂದ ಅಕ್ಟೋಬರ್ 1 ರಿಂದ…

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…